SHIMOGA NEWS, 27 SEPTEMBER 2024 : ಕುಲಾಂತರಿ ಬೆಳೆಗೆ ಸಂಬಂಧಿಸಿದಂತೆ ನಡೆಯುವ ರಾಷ್ಟ್ರೀಯ ನೀತಿಯ ಸಭೆಗಳನ್ನು ಮುಕ್ತವಾಗಿ ನಡೆಸಬೇಕು ಎಂದು ಆಗ್ರಹಿಸಿ ರೈತ (Farmers) ಮುಖಂಡ ಕೆ.ಟಿ.ಗಂಗಾಧರ್ ಅವರ ನೇತೃತ್ವದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕುಲಾಂತರ ತಳಿಗಳ ಕುರಿತು ರಾಷ್ಟ್ರೀಯ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಇದಕ್ಕೂ ಮುನ್ನ ರೈತ ಪ್ರತಿನಿಧಿಗಳು, ಸಾಮಾನ್ಯ ಜನರನ್ನು ಸಂಪರ್ಕಿಸಿ, ಅವರನ್ನು ತೊಡಿಗಿಸಿಕೊಳ್ಳುವಂತೆ ಕೋರ್ಟ್ ಸೂಚಿಸಿದೆ. ಆದ್ದರಿಂದ ಸಭೆಗಳು ಮುಕ್ತವಾಗಿರಬೇಕು, ರೈತರ ಅಭಿಪ್ರಾಯಗಳನ್ನು ಒಳಗೊಳ್ಳಬೇಕು ಎಂದು ಅಗ್ರಹಿಸಿದರು.

ಯಶವಂತರಾವ್ ಘೋರ್ಪಡೆ, ಹೆಚ್.ಎಸ್. ಮಂಜುನಾಥೇಶ್ವರ, ಜಗದೀಶ್ ನಾಯ್ಕ್, ಹಾಲೇಶಪ್ಪ ಗೌಡ್ರು, ಈರಣ್ಣ ಪ್ಯಾಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗದ ರೈಲ್ವೆ ಕೋಚಿಂಗ್ ಟರ್ಮಿನಲ್ಗೆ ಮಿನಿಸ್ಟರ್ ಭೇಟಿ, ಯಾವಾಗ ಮುಗಿಯುತ್ತೆ ಕಾಮಗಾರಿ?
LATEST NEWS
- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

About The Editor
ನಿತಿನ್ ಆರ್.ಕೈದೊಟ್ಲು





