ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 07 JANUARY 2021
ಮೈಸೂರು ಪೇಪರ್ ಮಿಲ್ಸ್ಗೆ (ಎಂಪಿಎಂ) ನೀಡಿದ್ದ ಅರಣ್ಯದ ಲೀಸ್ ಅವಧಿಯನ್ನು ವಿಸ್ತರಿಸಿರುವುದನ್ನು ವಿರೋಧಿಸಿ ಶಿವಮೊಗ್ಗದ ಶ್ರೀಗಂಧ ಕೋಠಿಗೆ ಇವತ್ತು ಮುತ್ತಿಗೆ ಹಾಕಲಾಯಿತು. ನಮ್ಮೂರಿಗೆ ಅಕೇಶಿಯ ಮರ ಬೇಡ ಹೋರಾಟ ಸಮಿತಿ ವತಿಯಿಂದ ಮತ್ತಿಗೆ ಹಾಕಲಾಯ್ತು.
ಮೆರವಣಿಗೆ, ಮುತ್ತಿಗೆ, ಮಾತಿನ ಚಕಮಕಿ
ಒಕ್ಕೂಟದ ವತಿಯಿಂದ ಬೆಕ್ಕಿನ ಕಲ್ಮಠದಿಂದ ಶ್ರೀಗಂಧ ಕೋಠಿಯಲ್ಲಿರುವ ಸಿಸಿಎಫ್ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ, ಪೊಲೀಸರು ಹೋರಾಟಗಾರರನ್ನು ತಡೆದರು. ಈ ವೇಳೆ, ನೂಕಾಟ, ತಳ್ಳಾಟ ಸಂಭವಿಸಿತು.
ಗೇಟ್ ಮುಂದೆ ಧರಣಿ
ಸಿಸಿಎಫ್ ಕಚೇರಿಯ ಗೇಟ್ ಮುಂದೆಯೇ ಧರಣಿ ಆರಂಭಿಸಿದರು. ಈ ವೇಳೆ ಎಂಪಿಎಂಗೆ ನೀಡಿರುವ ಅರಣ್ಯದ ಭೂಮಿಯ ಗುತ್ತಿಗೆ ಅವಧಿಯನ್ನು ವಿಸ್ತರಣೆ ಮಾಡಿರುವುದನ್ನು ಖಂಡಿಸಿದರು.
ಧರಣಿಯ ವಿಡಿಯೋ ರಿಪೋರ್ಟ್ ಇಲ್ಲಿದೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು
















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?