ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ರೈತರಿಂದ ಉಪವಾಸ ಸತ್ಯಾಗ್ರಹ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೃಷಿ ಉತ್ಪನ್ನ ಮಾರುಕಟ್ಟೆ, ಭೂ ಸುಧಾರಣೆ, ಭೂಸ್ವಾಧೀನ ಕಾಯ್ದೆಗಳಿಎ ತಿದ್ದುಪಡಿ ತಂದಿರುವುದನ್ನು ಹೊರಟಿರುವುದನ್ನು ಖಂಡಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ಜನಶಕ್ತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಗೋಪಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಕೃಷಿ ಮಾರುಕಟ್ಟೆ, ಕೃಷಿ ಭೂಮಿ ಮತು ಭೂ ಸುಧಾರಣೆ, ಭೂ  ಸ್ವಾಧೀನ ತಿದ್ದುಪಡಿ ಮಸೂದೆಗಳನ್ನು ಕಾನೂನು ಮಾಡಲು ಹೊರಟಿರುವ ತೀರ್ಮಾನದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಗಾಂಧಿ ಜಯಂತಿ ಅಂಗವಾಗಿ ಸತ್ಯಾಗ್ರಹ ನಡೆಸಿದ ಹೋರಾಟಗಾರರು, ಗ್ರಾಮೀಣ ಭಾರತದ ಗಾಂಧೀ ಕಂಡ ಗ್ರಾಮ ಭಾರತವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಶಪಡಿಸಿ ಕಾರ್ಪೋರೇಟ್ ಕಂಪೆನಿ ಮತ್ತು ಬಹುರಾಷ್ಟ್ರೀಯ ಕಂಪೆನಿಗಳ ರಾಷ್ಟ್ರ ವಾಗಿ ಪರಿವರ್ತಿಸಲು ಕೈಗೊಂಡ ತೀರ್ಮಾನ ಕೃಷಿ ವಲಯಕ್ಕೆ ಅತ್ಯಂತ ಅಪಾಯಕಾರಿ ಯಾಗಿದೆ ಎಂದು ಹೇಳಿದರು.

ಸತ್ಯಾಗ್ರಹದಲ್ಲಿ ಮುಖಂಡರಾದ ಹೆಚ್.ಆರ್.ಬಸವರಾಜಪ್ಪ, ಕೆ.ಎಲ್.ಅಶೋಕ್, ಕೆ.ಪಿ.ಶ್ರೀಪಾಲ್, ಹಿಟ್ಟೂರು ರಾಜು, ಡಿ.ಎಸ್.ಶಿವ ಕುಮಾರ್, ಇ.ಬಿ.ಜಗದೀಶ್, ಎಸ್.ಶಿವಮೂರ್ತಿ, ಪಿ.ಡಿ.ಮಂಜಪ್ಪ, ಡಿ.ಹೆಚ್.ರಾಮಚಂದ್ರಪ್ಪ, ಕೆ.ರಾಘವೇಂದ್ರ, ಸಿ.ಚಂದ್ರಪ್ಪ, ಜಿ.ವಿ.ರವೀಂದ್ರ ಸೇರಿದಂತೆ ಹಲವರಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment