Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದಲ್ಲಿ ನಾಳೆ ಮಕ್ಕಳು, ತಾಯಂದಿರಿಗೆ ರಾಧಾ – ಕೃಷ್ಣ – ಯಶೋಧಾ ವೇಷಭೂಷಣ ಸ್ಪರ್ಧೆ, ಎಲ್ಲಿ? – ಫಟಾಫಟ್‌ ನ್ಯೂಸ್‌

ಶಿವಮೊಗ್ಗದಲ್ಲಿ ನಾಳೆ ಮಕ್ಕಳು, ತಾಯಂದಿರಿಗೆ ರಾಧಾ – ಕೃಷ್ಣ – ಯಶೋಧಾ ವೇಷಭೂಷಣ ಸ್ಪರ್ಧೆ, ಎಲ್ಲಿ? – ಫಟಾಫಟ್‌ ನ್ಯೂಸ್‌

31/08/2024 2:36 PM
ನಿತಿನ್‌ ಕೈದೊಟ್ಲು

FATAFAT, 31 AUGUST 2024

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಮಕ್ಕಳು, ತಾಯಂದಿರಿಗೆ ರಾಧಾ – ಕೃಷ್ಣ ವೇಷಭೂಷಣ ಸ್ಪರ್ಧೆ

EBEDEF fatafat-1-1.webpಶಿವಮೊಗ್ಗ ಲೈವ್.ಕಾಂ : ಸ.1ರಂದು ರಾಧಾ-ಕೃಷ್ಣ-ಯಶೋಧೆಯ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿದೆ. ಮಕ್ಕಳು-ತಾಯಂದಿರು-ಮಗುವಿಗೆ ಸ್ಪರ್ಧೆ ನಡೆಯಲಿದೆ. ಸಂಜೆ 4 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ. ಗೋಪಾಲಗೌಡ ಬಡಾವಣೆಯ ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ಮಕ್ಕಳು ತಾಯಂದಿರು ಭಾಗವಹಿಸಬಹುದು. ತಾಯಿ ಮತ್ತು ಮಕ್ಕಳಿಂದ ಸ್ತೋತ್ರ, ಕಥೆ ಹೇಳಿಸಲಾಗುವುದು. ಹೆಚ್ಚಿನ ಮಾಹಿತಿಗೆ – 9964597654

ಶ್ರೀ ಕೃಷ್ಣ ಗಾನ ವೈಭವ ದಿವ್ಯ ಸತ್ಸಂಗ

EBEDEF fatafat-2.webpಶಿವಮೊಗ್ಗ ಲೈವ್.ಕಾಂ : ಶುಭ ಮಂಗಳ ಕಲ್ಯಾಣ ಮಂದಿರದಲ್ಲಿ ಸೆ.1ರಂದು ಸಂಜೆ 5.30ಕ್ಕೆ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣ ಗಾನ ವೈಭವ ದಿವ್ಯ ಸತ್ಸಂಗ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಭಜನಾ ಮಂಡಳಿ ಕಾರ್ಯದರ್ಶಿ ಶಬರೀಶ್‌ ಕಣ್ಣನ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶ್ರೀಗಂಧ ಸಾಂಸ್ಕೃತಿ ಸಂಸ್ಥೆ ಮತ್ತು ಭಜನಾ ಪರಿಷತ್‌ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಮೈ ಸ್ಕೂಲ್‌ನಲ್ಲಿ ಕೃಷ್ಣ – ರಾಧೆ ವೇಷಭೂಷಣ

My School - Achutharao Layout - Shimoga

EBEDEF fatafat-3.webpಶಿವಮೊಗ್ಗ ಲೈವ್.ಕಾಂ : ನಗರದ ಅಚ್ಚುತರಾವ್‌ ಬಡಾವಣೆಯ ಮೊದಲನೇ ಅಡ್ಡರಸ್ತೆಯ ಮೈ ಸ್ಕೂಲ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮಕ್ಕಳು ಕೃಷ್ಣ – ರಾಧೆಯರ ವೇಷಭೂಷಣದಲ್ಲಿ ಕಂಗೊಳಿಸಿದರು. ಈ ಸಂದರ್ಭ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಉಪಸ್ಥಿತರಿದ್ದರು.

ಕಾರಣಗಿರಿ ದೇಗುಲದಲ್ಲಿ ಶ್ರೀ ಕೃಷ್ಣ ಲೋಕ

Karanagiri Ganapathi temple - Hosanagara

EBEDEF fatafat-4.webpಶಿವಮೊಗ್ಗ ಲೈವ್.ಕಾಂ : ಹೊಸನಗರದ ಕಾರಣಗಿರಿಯ ಶ್ರೀ ಗಣಪತಿ ದೇವಸ್ಥಾನದಲ್ಲಿ ಗ್ರಾಮ ಭಾರತಿ ಟ್ರಸ್ಟ್, ರಾಷ್ಟ್ರೋತ್ಥಾನ ಬಳಗದ ಆಶ್ರಯದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣ ಲೋಕ ಕಾರ್ಯಕ್ರಮ ನಡೆಯಿತು. 25ಕ್ಕೂ ಹೆಚ್ಚಿನ ಮಂದಿ ಭಗವದ್ಗೀತೆಯ ಹದಿನೆಂಟು ಅಧ್ಯಾಯ ಪಾರಾಯಣ ಮಾಡಿದರು. ಇದೇ ವೇಳೆ ಕೃಷ್ಣ ಲೋಕ ಉದ್ಘಾಟನೆ ನಡೆಯಿತು. ವಿಷ್ಣು ಸಹಸ್ರನಾಮ ಪಠಣ ನಡೆಯಿತು.

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಸಂಸ್ಕೃತೋತ್ಸವ, ವಿದ್ಯಾರ್ಥಿಗಳಿಂದ ಸಂಸ್ಕೃತದಲ್ಲಿ ವಿಜ್ಞಾನ ಕುರಿತು ಚರ್ಚೆ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Crime-News-General-Image ಶಿವಮೊಗ್ಗ ಬಸ್‌ ನಿಲ್ದಾಣದಲ್ಲಿ ಮಲಗಿದ್ದ ವ್ಯಕ್ತಿ ಸಾವು – 5 ಫಟಾಫಟ್‌ ಅಪರಾಧ ಸುದ್ದಿ
Next Article Minister-Madhu-Bangarappa ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ, ಜನತಾ ದರ್ಶನ

ಇದನ್ನೂ ಓದಿ

140525 JNNCE engineering college in Shimoga
COLLEGE NEWSSHIVAMOGGA CITY

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್‌ ಕೋಟಾದ ಸೀಟುಗಳು ಲಭ್ಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
140525 SLV Book House Sharavathi Nagara in Shimoga city
SHIVAMOGGA CITY

ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?