ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಮಂಜುನಾಥ ರಾವ್‌ ಅಂತಿಮ ದರ್ಶನ, ಯಾರೆಲ್ಲ ಭೇಟಿ ನೀಡಿದ್ದರು? ಇಲ್ಲಿವೆ ಫೋಟೊಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಬಲಿಯಾದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್‌ ಅವರ ಪಾರ್ಥೀವ ಶರೀರ ಶಿವಮೊಗ್ಗಕ್ಕೆ ಆಗಮಿಸಿದೆ. ವಿಜಯನಗರದಲ್ಲಿರುವ ಅವರ ಮನೆ ಮುಂದೆ ಅಂತಿಮ ದರ್ಶನಕ್ಕೆ (Final Rites) ಇರಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್‌ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್‌ ಬೆಳಗಿ ಶ್ರದ್ಧಾಂಜಲಿ

ಇಂದು ಬೆಳಗ್ಗೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಮಂಜುನಾಥ ರಾವ್‌ ಪಾರ್ಥೀವ ಶರೀರ ಶಿವಮೊಗ್ಗಕ್ಕೆ ಆಗಮಿಸಿತು.

ಮನೆಯಲ್ಲಿ ಅಂತಿಮ ವಿಧಿವಿಧಾನ

ವಿಜಯನಗರದ 3ನೇ ಅಡ್ಡರಸ್ತೆಯಲ್ಲಿರುವ ಮಂಜುನಾಥ ರಾವ್‌ ಅವರ ಮನೆಯಲ್ಲಿ ಕುಟುಂಬಸ್ಥರು ಅಂತಿಮ ವಿಧಿವಿಧಾನ ನೆರವೇರಿಸಿದರು. ಕುಟುಂಬದವರು, ಆಪ್ತರಿಗೆ ಮಾತ್ರ ಮನೆ ಒಳಗೆ ಬಿಡಲಾಗಿತ್ತು. ಅಂತಿಮ ಪೂಜೆ ನೆರವೇರಿಸಲಾಯಿತು.

ಮನೆ ಹೊರಗೆ ಅಂತಿಮ ದರ್ಶನ

ಮನೆ ಮುಂಭಾಗ ಮಂಜುನಾಥ ರಾವ್‌ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ (Final Rites) ವ್ಯವಸ್ಥೆ ಮಾಡಲಾಗಿತ್ತು. ಕುಟುಂಬದವರು, ಆಪ್ತರು ಮತ್ತು ವಿವಿಐಪಿಗಳಿಗೆ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಇತ್ತು. ಸಾರ್ವಜನಿಕರಿಗೆ ಪ್ರತ್ಯೇಕ ಕ್ಯೂ ಮಾಡಲಾಗಿತ್ತು. ಅಂತಿಮ ದರ್ಶನದ ಫೋಟೊಗಳು ಇಲ್ಲಿವೆ.

bike rally
ಮಂಜುನಾಥ ರಾವ್‌ ಪಾರ್ಥೀವ ಶರೀರವಿದ್ದ ವಾಹನದ ಜೊತಗೆ ಬೈಕ್‌ ಜಾಥಾ.
ಬೆಂಗಳೂರಿನಿಂದ ಶಿವಮೊಗ್ಗದ ವಿಜಯನಗರಕ್ಕೆ ಆಗಮಿಸಿದ ಮಂಜುನಾಥ ರಾವ್‌ ಪಾರ್ಥೀವ ಶರೀರ.
ಬೆಂಗಳೂರಿನಿಂದ ಶಿವಮೊಗ್ಗದ ವಿಜಯನಗರಕ್ಕೆ ಆಗಮಿಸಿದ ಮಂಜುನಾಥ ರಾವ್‌ ಪಾರ್ಥೀವ ಶರೀರ.
ಮಂಜುನಾಥ ರಾವ್‌ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಕಾದು ನಿಂತ ಜನರು.
ಮಂಜುನಾಥ ರಾವ್‌ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಕಾದು ನಿಂತ ಜನರು.
ಮಂಜುನಾಥ ರಾವ್‌ ಪಾರ್ಥೀವ ಶರೀರ ಇದ್ದ ಬಾಕ್ಸ್‌.
ಮಂಜುನಾಥ ರಾವ್‌ ಪಾರ್ಥೀವ ಶರೀರ ಇದ್ದ ಬಾಕ್ಸ್‌.
ಪಾರ್ಥೀವ ಶರೀರ ಇದ್ದ ಬಾಕ್ಸ್‌ ತೆರೆದು ಅಂತಿಮ ದರ್ಶನ ಪಡೆದ ಶಾಸಕ ಚನ್ನಬಸಪ್ಪ ಮತ್ತು ಇತರರು.
ಪಾರ್ಥೀವ ಶರೀರ ಇದ್ದ ಬಾಕ್ಸ್‌ ತೆರೆದು ಅಂತಿಮ ದರ್ಶನ ಪಡೆದ ಶಾಸಕ ಚನ್ನಬಸಪ್ಪ ಮತ್ತು ಇತರರು.
ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರಿಂದ ಅಂತಿಮ ದರ್ಶನ
ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರಿಂದ ಅಂತಿಮ ದರ್ಶನ
ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರೊಂದಿಗೆ ಮಂಜುನಾಥ್‌ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಂಸದ ರಾಘವೇಂದ್ರ, ಡಿ.ಎಸ್.ಅರುಣ್‌, ಆರ್‌ಎಸ್‌ಎಸ್‌ ಮುಖಂಡ ಪಟ್ಟಾಭಿರಾಮ್‌, ಎಸ್‌.ದತ್ತಾತ್ರಿ.
ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರೊಂದಿಗೆ ಮಂಜುನಾಥ್‌ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಂಸದ ರಾಘವೇಂದ್ರ, ಡಿ.ಎಸ್.ಅರುಣ್‌, ಆರ್‌ಎಸ್‌ಎಸ್‌ ಮುಖಂಡ ಪಟ್ಟಾಭಿರಾಮ್‌, ಎಸ್‌.ದತ್ತಾತ್ರಿ.
ಮಂಜುನಾಥ ಪಾರ್ಥೀವ ಶರೀರದ ಮುಂದೆ ಪತ್ನಿ ಪಲ್ಲವಿ, ಪುತ್ರ ಅಭಿಜಯ್‌.
ಮಂಜುನಾಥ ಪಾರ್ಥೀವ ಶರೀರದ ಮುಂದೆ ಪತ್ನಿ ಪಲ್ಲವಿ, ಪುತ್ರ ಅಭಿಜಯ್‌.
ಪಲ್ಲವಿ ಮತ್ತು ಅಭಿಜಯ್‌ನನ್ನು ಸಂತೈಸಿದ ಸಂಬಂಧಿ
ಪಲ್ಲವಿ ಮತ್ತು ಅಭಿಜಯ್‌ನನ್ನು ಸಂತೈಸಿದ ಸಂಬಂಧಿ
ಮಂಜುನಾಥ ರಾವ್‌ ಅಂತಿಮ ದರ್ಶನ ಪಡೆದ ಸಂಬಂಧಿಗಳು.
ಮಂಜುನಾಥ ರಾವ್‌ ಅಂತಿಮ ದರ್ಶನ ಪಡೆದ ಸಂಬಂಧಿಗಳು.
ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಅವರಿಂದ ಅಂತಿಮ ನಮನ.
ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಅವರಿಂದ ಅಂತಿಮ ನಮನ.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರಿಂದ ಅಂತಿಮ ನಮನ.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರಿಂದ ಅಂತಿಮ ನಮನ.
ಪೌರ ಕಾರ್ಮಿಕ ಮಹಿಳೆಯರಿಂದ ಅಂತಿಮ ದರ್ಶನ.
ಪೌರ ಕಾರ್ಮಿಕ ಮಹಿಳೆಯರಿಂದ ಅಂತಿಮ ದರ್ಶನ.
ಹೆಚ್ಚುವರಿ ರಕ್ಷಣಾಧಿಕಾರಿಗಳಾದ ಅನಿಲ್‌ ಕುಮಾರ್‌ ಭೂಮರೆಡ್ಡಿ ಮತ್ತು ಕಾರ್ಯಪ್ಪ ಅವರಿಂದ ಅಂತಿಮ ದರ್ಶನ.
ಹೆಚ್ಚುವರಿ ರಕ್ಷಣಾಧಿಕಾರಿಗಳಾದ ಅನಿಲ್‌ ಕುಮಾರ್‌ ಭೂಮರೆಡ್ಡಿ ಮತ್ತು ಕಾರ್ಯಪ್ಪ ಅವರಿಂದ ಅಂತಿಮ ದರ್ಶನ.
ಮಂಜುನಾಥ ರಾವ್‌ ಪಾರ್ಥೀವ ಶರೀರಕ್ಕೆ ನಮನ ಸಲ್ಲಿಸಿದ ಆಪ್ತರು.
ಮಂಜುನಾಥ ರಾವ್‌ ಪಾರ್ಥೀವ ಶರೀರಕ್ಕೆ ನಮನ ಸಲ್ಲಿಸಿದ ಆಪ್ತರು.
ನೆರೆಹೊರೆಯವರಿಂದ ಅಂತಿಮ ದರ್ಶನ
ಮಂಜುನಾಥ ರಾವ್‌ ಪಾರ್ಥೀವ ಶರೀರಕ್ಕೆ ಸಾರ್ವಜನಿಕರಿಂದ ನಮನ.
ಕೇಸರಿ ಧ್ವಜ ಹಿಡಿದುಕೊಂಡು ಬಂದು ಅಂತಿಮ ದರ್ಶನ ಪಡೆದ ವ್ಯಕ್ತಿ.
ಕೇಸರಿ ಧ್ವಜ ಹಿಡಿದುಕೊಂಡು ಬಂದು ಅಂತಿಮ ದರ್ಶನ ಪಡೆದ ವ್ಯಕ್ತಿ.
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment