SHIVAMOGGA LIVE NEWS | 29 JANUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಮಲವಗೊಪ್ಪ ಕೆರೆಯಲ್ಲಿ ಮೀನು ಮರಿಗಳು ಸಾವನ್ನಪ್ಪಿವೆ. ಮೀನು ಸಾಕಣೆದಾರರು ಮತ್ತು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಭಾನುವಾರ ಮೀನುಗಳು ಸಾವನ್ನಪ್ಪಿ ಕೆರೆ ದಂಡೆಗೆ ತೇಲಿ ಬರುತ್ತಿರುವುದನ್ನು ಸಾಕಣೆದಾರರು ಗಮನಿಸಿದ್ದಾರೆ.
ರಾಶಿ ರಾಶಿ ಮೀನುಗಳು ಸಾವನ್ನಪ್ಪಿರುವುದು ಸಾಕಣೆದಾರರ ಆಕ್ರೋಶಕ್ಕೆ ಕಾರಣವಾಗಿದೆ. ‘8 ಲಕ್ಷ ರೂ. ಬಂಡವಾಳ ಹೂಡಿಕೆ ಮಾಡಿ ಮೀನು ಸಾಕಣೆ ಮಾಡಿದ್ದೇವೆ. ಇದಕ್ಕಾಗಿ ಕೆರೆಯನ್ನು ಸ್ವಚ್ಛಗೊಳಿಸಿದ್ದೆವು. ಈಗ ಮೀನುಗಳು ಸಾವನ್ನಪ್ಪಿರುವುದರಿಂದ ಭಾರಿ ನಷ್ಟವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೀನುಗಳ ಸಾವಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ – ಉದ್ಯಮಿ ರುದ್ರೇಗೌಡರ ಯಶಸ್ಸಿನ ಸೀಕ್ರೆಟ್ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ, ಏನದು?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






