ಶಿವಮೊಗ್ಗ ಬಿಜೆಪಿಯಲ್ಲಿ ತೀವ್ರ ಚರ್ಚೆ ಹುಟ್ಟಿಸಿದ ‘ಹರಕು ಬಾಯಿ’ ಫ್ಲೆಕ್ಸ್, ಏನಿದು?

SHIVAMOGGA LIVE NEWS | 21 MARCH 2023

SHIMOGA : ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಹೆಸರಿನಲ್ಲಿ ಶಿವಮೊಗ್ಗ ನಗರದಲ್ಲಿ ಮತ್ತೊಮ್ಮೆ ಫ್ಲೆಕ್ಸ್ (Flex) ಪ್ರತ್ಯಕ್ಷವಾಗಿದೆ. ಇದು ಮೂರನೆ ಫ್ಲೆಕ್ಸ್ ಆಗಿದ್ದು, ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ಚರ್ಚೆ, ಕುತೂಹಲಕ್ಕೆ ಕಾರಣವಾಗಿದೆ.

Shivamogga-Live-Number-1-Website

Ayanur-Manjunatha-Flex-in-Shimoga-city

ಶಿವಮೊಗ್ಗ ನಗರದ ಪ್ರಮುಖ ಸರ್ಕಲ್ ಗಳು, ರಸ್ತೆಗಳಲ್ಲಿ ಫ್ಲೆಕ್ಸ್ ಗಳನ್ನು (Flex) ಹಾಕಲಾಗಿದೆ. ಸಾರ್ವಜನಿಕರು ಗಮನಿಸಿ, ಅದರಲ್ಲಿರುವ ವಿಷಯಗಳನ್ನು ಸ್ಪಷ್ಟವಾಗಿ ಓದುವಂತೆ ಫ್ಲೆಕ್ಸ್ ಅಳವಡಿಸಲಾಗಿದೆ.

ಏನಿದೆ ಫ್ಲೆಕ್ಸ್ ನಲ್ಲಿ?

ಫ್ಲೆಕ್ಸ್ ನಲ್ಲಿ ಯುಗಾದಿ ಹಬ್ಬ ಮತ್ತು ರಂಜಾನ್ ಹಬ್ಬಕ್ಕೆ ಶುಭಾಶಯ ತಿಳಿಸಲಾಗಿದೆ. ಅದರ ಕೆಳಗೆ ಆಯನೂರು ಮಂಜುನಾಥ್ ಅವರ ದೊಡ್ಡ ಭಾವಚಿತ್ರವಿದೆ. ಅದರ ಪಕ್ಕದಲ್ಲಿ ‘ಹೊಸ ವರ್ಷದ ಶೋಭಕೃತ ಸಂವತ್ಸರದಲ್ಲಿ. ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ, ಮುರಿದ ಮನಸ್ಸುಗಳ ಬೆಸುಗೆಯಾಗಲಿ ಶಿವಮೊಗ್ಗದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲಿ’ ಎಂದು ಬರೆಯಲಾಗಿದೆ.

Nammur News Whatsapp jpg

ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಹೆಸರಿನಲ್ಲಿ ಇದು ಮೂರನೆ ಫ್ಲೆಕ್ಸ್. ಈ ಹಿಂದೆ ಎರಡು ಫ್ಲೆಕ್ಸ್ ಗಳನ್ನು ಶಿವಮೊಗ್ಗ ನಗರದ ವಿವಿಧೆಡೆ ಅಳವಡಿಸಲಾಗಿತ್ತು. ಅವುಗಳ ಸಾರ್ವಜನಿಕರ ಗಮನ ಸೆಳೆದಿದ್ದವು. ಆದರೆ ಯುಗಾದಿ, ರಂಜಾನ್ ಹಬ್ಬದ ಶುಭ ಕೋರುವ ಮೂರನೆ ಫ್ಲೆಕ್ಸ್ ತೀವ್ರ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಶೆಡ್ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 21, 2023

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

Leave a Comment