ರಾಘವೇಂದ್ರ ನಾಮಪತ್ರ, ಬೃಹತ್‌ ಮೆರವಣಿಗೆಗೆ ಪ್ಲಾನ್‌, ಯಡಿಯೂರಪ್ಪ, ಕುಮಾರಸ್ವಾಮಿ ಭಾಗಿ, ಯಾವಾಗ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 APRIL 2024

SHIMOGA : ಏ.18ರಂದು ಬೆಳಗ್ಗೆ 9 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ಪೂಜೆ ಸಲ್ಲಿಸಿ ಬೃಹತ್ ಮೆರವಣಿಗೆಯೊಂದಿಗೆ ಸಂಸದ ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ತಿಳಿಸಿದರು.

ಗೋಪಿ ವೃತ್ತದ ಬಳಿ ಸಾರ್ವಜನಿಕ ಸಭೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್. ಚನ್ನಬಸಪ್ಪ, ಶಾರದಾ ಪೂರನಾಯ್ಕ್, ಡಿ.ಎಸ್‌.ಅರುಣ್, ಭಾರತಿಶೆಟ್ಟಿ, ಎಸ್.ರುದ್ರೇಗೌಡ, ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪ, ಅಶೋಕ್ ನಾಯ್ಕ, ಹರತಾಳು ಹಾಲಪ್ಪ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದರು.

ಇದನ್ನೂ ಓದಿ – ವಿಐಎಸ್‌ಎಲ್‌ನ ಅಧಿಕಾರಿ ಶಿವಮೊಗ್ಗದ ಸಂಸದರಾಗಿದ್ದರು, ಹೇಗದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 16, 2024

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

Leave a Comment