Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದಲ್ಲಿ ಮಾಜಿ ಸಚಿವ ಬೇಗಾನೆ ರಾಮಯ್ಯ ಪುಣ್ಯಸ್ಮರಣೆ, ಯಾರೆಲ್ಲ ಏನೆಲ್ಲ ಹೇಳಿದರು?

ಶಿವಮೊಗ್ಗದಲ್ಲಿ ಮಾಜಿ ಸಚಿವ ಬೇಗಾನೆ ರಾಮಯ್ಯ ಪುಣ್ಯಸ್ಮರಣೆ, ಯಾರೆಲ್ಲ ಏನೆಲ್ಲ ಹೇಳಿದರು?

18/05/2025 9:50 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ: ನಗರದ ಕಾಸ್ಮೋ ಕ್ಲಬ್‌ನಲ್ಲಿ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರ ಪುಣ್ಯಸ್ಮರಣೆ ನಡೆಯಿತು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ (Minister) ಕೆ.ಹೆಚ್‌.ಮುನಿಯಪ್ಪ ಕಾರ್ಯಕ್ರಮ ಉದ್ಘಾಟಿಸಿದರು.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

SLV-BOOK-SHOP-SHIMOGA

ಅಧಿಕಾರ ಬರುತ್ತದೆ ಹೋಗುತ್ತದೆ. ಆದರೆ ಮಾಡಿದ ಒಳ್ಳೆಯ ಕೆಲಸಗಳು ಮಾತ್ರ ಶಾಶ್ವತವಾಗಿ ಉಳಿಯುತ್ತವೆ. ಮಲೆನಾಡು ಭಾಗದಲ್ಲಿ 250 ಜನ ಇದ್ದರೆ ಮಾತ್ರ ಬೋರ್‌ವೆಲ್ ತೆಗೆಸಬೇಕು ಎಂಬ ಕಾನೂನಿಗೆ ತಿದ್ದುಪಡಿ ತಂದು ಹತ್ತು ಜನರಿದ್ದರೂ ಬೋರ್‌ವೆಲ್ ಕೊರಿಸುವ ಮೂಲಕ ಬೇಗಾನೆ ರಾಮಯ್ಯ ನೀರು ನೀಡಿದರು. ಇಂತಹ ಉತ್ತಮ ಕೆಲಸ ಮಾಡಿದವರನ್ನು ಪಕ್ಷಾತೀತವಾಗಿ ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದರು.ಕೆ.ಹೆಚ್.ಮುನಿಯಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ

ಬೇಗಾನೆ ರಾಮಯ್ಯ ಅವರನ್ನು ಕಳೆದ ಕೊಂಡದ್ದು ನೋವು ತಂದಿದೆ. ಅವರ ಸಿದ್ದಾಂತಗಳನ್ನು ನಾವು ಅಳವಡಿಸಿಕೊಂಡರೆ ಅವರು ನಮ್ಮ ಜತೆಯಲ್ಲೆ ಇರುತ್ತಾರೆ. ಎಲ್ಲ ಪಕ್ಷದವರು ಅವರ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ. ಅವರ ವ್ಯಕ್ತಿತ್ವವನ್ನು ನಾವೂ ಅಳವಡಿಸಿಕೊಳ್ಳಬೇಕುಮಧು ಬಂಗಾರಪ್ಪ, ಶಾಲಾ ಶಿಕ್ಷಣ ಸಚಿವ

Begane-Ramaiah-smarane-in-Shimoga-cosmo-club.

ಬೇಗಾನೆ ರಾಮಯ್ಯ ಅವರ ಕ್ಷೇತ್ರದಲ್ಲಿ ಶಾಸಕನಾಗಿ ಸೇವೆ ಸಲ್ಲಿಸುತ್ತಿರುವುದು ನನಗೆ ಹೆಮ್ಮೆ ತಂದಿದೆ. ರಾಜಕಾರಣಿಗಳು ಎಂದರೆ ಬೇರೆ ದೃಷ್ಟಿಯಲ್ಲಿ ನೋಡುವ ಕಾಲದಲ್ಲಿ ಇದ್ದೇವೆ. ಅಧಿಕಾರ ಇದ್ದಾಗಲು, ಇಲ್ಲದಿದ್ದಾಲೂ ರಾಮಯ್ಯ ಒಂದೆ ರೀತಿ ಇದ್ದರು. ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದರು. ಅವರ ಅಗಲಿಕೆ ಶೃಂಗೇರಿ ಕ್ಷೇತ್ರಕ್ಕೆ ಮಾತ್ರವಲ್ಲ. ದೇಶಕ್ಕೆ ನಷ್ಟ.ರಾಜೇಗೌಡ, ಶೃಂಗೇರಿ ಶಾಸಕ

JNNCE-ADMISSION-2025-26

ಶ್ರೀ ನಂಜಾವಧೂತ ಸ್ವಾಮೀಜಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಜಿ.ಹೆಚ್.ಶ್ರೀನಿವಾಸ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಗಾಯತ್ರಿ ಶಾಂತನಗೌಡ, ಆರ್. ಪ್ರಸನ್ನಕುಮಾರ್, ಬೇಗಾನೆ ರಾಮಯ್ಯ ಅವರ ಪತ್ನಿ ಸೀತಾ ರಾಮಯ್ಯ, ಮಕ್ಕಳಾದ ಗೋಪಾಲಕೃಷ್ಣ, ಡಾ.ಆರತಿ ಕೃಷ್ಣ, ಅಂಜನ್ ರಾಮಯ್ಯ ಮತ್ತಿತರರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Agriculture-News-Farmer ರೈತರಿಗೆ ಸಹಾಯಧನ, ಅರ್ಜಿ ಸಲ್ಲಿಸಲು ಅವಕಾಶ, ಏನಿದು ಯೋಜನೆ?
Next Article kuvempu-University- ಕುವೆಂಪು ವಿವಿ ಘಟಿಕೋತ್ಸವ, ಅಭ್ಯರ್ಥಿಗಳಿಂದ ಪದವಿ ಪ್ರಮಾಣ ಪತ್ರಕ್ಕೆ ಅರ್ಜಿ ಆಹ್ವಾನ

ಇದನ್ನೂ ಓದಿ

Lokayukta-raid-gold-found-at-Professors-house.
SHIVAMOGGA CITY

ಶಿವಮೊಗ್ಗ |ಪ್ರೊಫೆಸರ್‌ ಬಳಿ ಸಿಕ್ತು ಕೋಟಿ ಕೋಟಿಯ ಆಸ್ತಿ, ಲಕ್ಷ ಲಕ್ಷದ ಬ್ಯಾಂಕ್‌ ಬ್ಯಾಲೆನ್ಸ್‌, ದುಬಾರಿ ವಾಚುಗಳು, ರಾಶಿ ರಾಶಿ ಶೂಗಳು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/06/2025
Lokayukta-raid-at-Shimoga-hosanagara-and-shikaripura.
SHIVAMOGGA CITY

BREAKING NEWS – ಶಿವಮೊಗ್ಗ ಜಿಲ್ಲೆಯ ಮೂರು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/06/2025
BJP-City-president-Mohan-Reddy-press-meet.
SHIVAMOGGA CITY

ತುರ್ತು ಪರಿಸ್ಥಿತಿಗೆ 50 ವರ್ಷ, ಶಿವಮೊಗ್ಗದಲ್ಲಿ ಕರಾಳ ದಿನ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Traffic-Police-checks-School-vans-in-Shimoga-city
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Former-Minister-MP-Renukacharya-at-Shimoga-DAR-Police-ground
SHIVAMOGGA CITY

ಶಿವಮೊಗ್ಗದಲ್ಲಿ ದಾವಣಗೆರೆ ಸಿಟಿ ಬಂದ್‌ಗೆ ದಿನಾಂಕ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯಾ, ಯಾವಾಗ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?