ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ನಾಲ್ಕು ಕಡೆ ರೈಲ್ವೆ ಮೇಲು ಸೇತುವೆ ನಿರ್ಮಾಣ ಕಾರ್ಯಕ್ಕೆ ಅನುಮೋದನೆ ಸಿಕ್ಕಿದೆ. ಆದಷ್ಟು ಬೇಗ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಅರಸಾಳು ರೈಲ್ವೆ ನಿಲ್ದಾಣದಲ್ಲಿ ಇವತ್ತು ಮಾಲ್ಗುಡಿ ಮ್ಯೂಸಿಯಂಗೆ ಚಾಲನೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ 100ಕೋಟಿ ರೂ. ವೆಚ್ಚದಲ್ಲಿ, ಭದ್ರಾವತಿಯ ಜೆಡಿ ಕಟ್ಟೆಯಲ್ಲಿ, ಕಾಶಿಪುರ ಮತ್ತು ಸವಳಂಗ ರಸ್ತೆಯಲ್ಲಿ ರೈಲ್ವೆ ಮೇಲು ಸೇತುವೆ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ದೊರೆತಿದ್ದು, ಕಾಮಗಾರಿ ಆದಷ್ಟು ಬೇಗನೆ ಆರಂಭವಾಗಲಿದೆ ಎಂದು ಅವರು ಹೇಳಿದರು.
ಸವಳಂಗ ರಸ್ತೆಯಲ್ಲಿ ಮೇಲು ಸೇತುವೆ ಜೊತೆಗೆ ಅಂಡರ್ ಪಾಸ್ ಕೂಡ ಇರಲಿದೆ. ಕಾರು, ಆಟೋ, ಬೈಕುಗಳಷ್ಟೇ ಈ ಅಂಡರ್ ಪಾಸ್ನಲ್ಲಿ ಓಡಾಡಬಹುದು. ಸ್ಥಳೀಯರ ಅನುಕೂಲಕ್ಕೆ ಈ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






