ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 MAY 2024
ELECTION NEWS : ಲೋಕಸಭೆ ಚುನಾವಣೆ ಹಿನ್ನೆಲೆ ನಗರದ ಶುಭಂ ಹೊಟೇಲ್ನಲ್ಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ವತಿಯಿಂದ ಜಾಗೃತಿ ಮೂಡಿಸಲಾಯಿತು.
ಕಾರ್ಮಿಕರಿಗೆ ಮ್ಯೂಸಿಕಲ್ ಚೇರ್ ಆಡಿಸಿ ಅಧಿಕಾರಿಗಳು ಮತದಾನ ಜಾಗೃತಿ ಮೂಡಿಸಿದರು. ಈ ವೇಳೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಮೇ 7 ರಂದು ಮಧ್ಯಾಹ್ನ 12 ಗಂಟೆಗೆ ಮುಂಚಿತ ಮತ ಚಲಾಯಿಸಿ, ನಮ್ಮ ಹೋಟೆಲ್ಗೆ ಬಂದವರಿಗೆ ಬೆಳಗಿನ ತಿಂಡಿ ಉಚಿತವಾಗಿ ನೀಡಲಾಗುವುದುಉದಯ್ ಕುಮಾರ್, ಶುಭಂ ಹೋಟೆಲ್ ಮಾಲೀಕ
ಮೇ 7 ರಂದು ಮಧ್ಯಾಹ್ನ 12 ಗಂಟೆಗೆ ಮುಂಚಿತ ಮತ ಚಲಾಯಿಸಿ, ನಮ್ಮ ಹೋಟೆಲ್ಗೆ ಬಂದವರಿಗೆ ಬೆಳಗಿನ ತಿಂಡಿ ಉಚಿತವಾಗಿ ನೀಡಲಾಗುವುದುಉದಯ್ ಕುಮಾರ್, ಶುಭಂ ಹೋಟೆಲ್ ಮಾಲೀಕ
ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಅನುಪಮಾ ,ಸುಪ್ರಿಯಾ, ಸ್ವೀಪ್ ತಂಡದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ 3 ವಿಶೇಷ ವಿಮಾನದಲ್ಲಿ ಗಣ್ಯರು, ರಾಹುಲ್ ಗಾಂಧಿ ಪಿಟ್ನೆಸ್ಗೆ ಶಿವಣ್ಣ ಫಿದಾ, ವೇದಿಕೆ ಕೆಳಗೆ ಉಳಿದ ಗೀತಾ
LATEST NEWS
- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

About The Editor
ನಿತಿನ್ ಆರ್.ಕೈದೊಟ್ಲು
















