ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 MAY 2024
ELECTION NEWS : ಲೋಕಸಭೆ ಚುನಾವಣೆ ಹಿನ್ನೆಲೆ ನಗರದ ಶುಭಂ ಹೊಟೇಲ್ನಲ್ಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ವತಿಯಿಂದ ಜಾಗೃತಿ ಮೂಡಿಸಲಾಯಿತು.
ಕಾರ್ಮಿಕರಿಗೆ ಮ್ಯೂಸಿಕಲ್ ಚೇರ್ ಆಡಿಸಿ ಅಧಿಕಾರಿಗಳು ಮತದಾನ ಜಾಗೃತಿ ಮೂಡಿಸಿದರು. ಈ ವೇಳೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಮೇ 7 ರಂದು ಮಧ್ಯಾಹ್ನ 12 ಗಂಟೆಗೆ ಮುಂಚಿತ ಮತ ಚಲಾಯಿಸಿ, ನಮ್ಮ ಹೋಟೆಲ್ಗೆ ಬಂದವರಿಗೆ ಬೆಳಗಿನ ತಿಂಡಿ ಉಚಿತವಾಗಿ ನೀಡಲಾಗುವುದುಉದಯ್ ಕುಮಾರ್, ಶುಭಂ ಹೋಟೆಲ್ ಮಾಲೀಕ
ಮೇ 7 ರಂದು ಮಧ್ಯಾಹ್ನ 12 ಗಂಟೆಗೆ ಮುಂಚಿತ ಮತ ಚಲಾಯಿಸಿ, ನಮ್ಮ ಹೋಟೆಲ್ಗೆ ಬಂದವರಿಗೆ ಬೆಳಗಿನ ತಿಂಡಿ ಉಚಿತವಾಗಿ ನೀಡಲಾಗುವುದುಉದಯ್ ಕುಮಾರ್, ಶುಭಂ ಹೋಟೆಲ್ ಮಾಲೀಕ
ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಅನುಪಮಾ ,ಸುಪ್ರಿಯಾ, ಸ್ವೀಪ್ ತಂಡದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ 3 ವಿಶೇಷ ವಿಮಾನದಲ್ಲಿ ಗಣ್ಯರು, ರಾಹುಲ್ ಗಾಂಧಿ ಪಿಟ್ನೆಸ್ಗೆ ಶಿವಣ್ಣ ಫಿದಾ, ವೇದಿಕೆ ಕೆಳಗೆ ಉಳಿದ ಗೀತಾ
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






