ಶಿವಮೊಗ್ಗದಲ್ಲಿ ಉಚಿತ ಪೆಟ್ರೋಲ್‌ಗೆ ನೂಕುನುಗ್ಗಲು, ಎಷ್ಟು ಲೀಟರ್ ಪೆಟ್ರೋಲ್ ಫ್ರೀ? ಯಾರಿಗೆಲ್ಲ ಇತ್ತು ಆಫರ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 12 ಏಪ್ರಿಲ್ 2020

ಲಾಕ್‌ಡೌನ್‌ ಹಿನ್ನೆಲೆ ಪೆಟ್ರೋಲ್‌ ಸಿಗುವುದೆ ಕಷ್ಟ. ಇಂತಹ ಪರಿಸ್ಥಿತಿಯಲ್ಲಿ ಶಿವಮೊಗ್ಗದ ಪೆಟ್ರೋಲ್‌ ಬಂಕ್‌ ಒಂದರ ಮಾಲೀಕರು ಪ್ರತಿ ಗಾಡಿಗೆ ಒಂದು ಲೀಟರ್‌ ಪೆಟ್ರೋಲ್‌ ಉಚಿತ ಎಂಬ ಆಫರ್‌ ನೀಡಿದ್ದಾರೆ. ಇದು ಒಂದು ದಿನದ ಆಫರ್.‌ ಹಾಗಾಗಿ ಇವತ್ತು ಆ ಪೆಟ್ರೋಲ್‌ ಬಂಕ್‌ ಮುಂದೆ ಜನ ಸಾಗರವೇ ಸೇರಿತ್ತು.

ಯಾರಿಗೆಲ್ಲ ಇತ್ತು ಆಫರ್?‌

ಕರೋನ ವಿರುದ್ಧ ಶಿವಮೊಗ್ಗದಲ್ಲಿ ಹೋರಾಡುತ್ತಿರುವವರಿಗೆ ಬಾಲರಾಜ್‌ ಅರಸ್‌ ರಸ್ತೆಯಲ್ಲಿರುವ ಸಹ್ಯಾದ್ರಿ ಪೆಟ್ರೋಲ್‌ ಬಂಕ್‌ನಲ್ಲಿ ಆಫರ್‌ ನೀಡಲಾಗಿತ್ತು. ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸರಿಗೆ ಈ ಆಫರ್‌ ಅನ್ವಯವಾಗಿತ್ತು. ಒಂದು ದಿನದ ಆಫರ್‌ ಈ ದಿನ ಮಧ್ಯಾಹ್ನಕ್ಕೆ ಮುಗಿದಿದೆ.

92824341 1096260600735359 6107002242856910848 n.png? nc cat=101& nc sid=8024bb& nc ohc=e0rg shYqZ8AX 8MoFK& nc ht=scontent.fblr1 4

ಆಫರ್‌ ಕೊಟ್ಟಿದ್ದು ಏಕೆ?

ಕರೋನ ವಿರುದ್ಧ ಹೋರಾಡುವವರಿಗೆ ಹುರಿದುಂಬಿಸುವ ಸಲುವಾಗಿ ಇಂತಹ ಆಫ್‌ ನೀಡಲಾಗಿದೆ. ಈಗ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸರಿಗೆ ಉಚಿತ ಪೆಟ್ರೋಲ್‌ ಹಾಕಲಾಗುತ್ತಿದೆ. ಇದೇ ರೀತಿ ಕರೋನ ವಿರುದ್ಧ ಹೋರಾಟ ನಡೆಸುತ್ತಿರುವ ಇನ್ನಷ್ಟು ಜನರಿಗೆ ಈ ಆಫರ್‌ ನೀಡಲಾಗುತ್ತದೆ ಎಂದು ಸಹ್ಯಾದ್ರಿ ಪೆಟ್ರೋಲ್‌ ಬಂಕ್‌ ಮಾಲೀಕ ಸುಹಾಸ್‌ ತಿಳಿಸಿದ್ದಾರೆ.

ಸಾಮಾಜಿಕ ಅಂತರಕ್ಕಿಲ್ಲ ಕವಡೆ ಕಿಮ್ಮತ್ತು

ಉಚಿತ ಪೆಟ್ರೋಲ್‌ ಆಫರ್‌ ಇದ್ದಿದ್ದರಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದರು. ಪ್ರತಿದಿನ ಸಾಮಾಜಿಕ ಅಂತರದ ಪಾಠ ಮಾಡುತ್ತಿದ್ದವರೆ ಅಂತರವಿರಲ್ಲದೆ ಪೆಟ್ರೋಲ್‌ಗೆ ನೂಕುನುಗ್ಗಲು ಮಾಡಿದರು. ತಿಳಿ ಹೇಳುವವರೆ ಸಾಮಾಜಿಕ ಅಂತರ ಪಾಲಿಸದಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಯಿತು.

92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 12, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment