ಶಿವಮೊಗ್ಗ ಫುಡ್‌ ಕೋರ್ಟ್‌ ಮೇಲೆ ದಾಳಿ, ಹೊಟೇಲ್‌ ಮಾಲೀಕರಿಗೆ ನೊಟೀಸ್‌, ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 JUNE 2024

SHIMOGA : ನಗರದ ಮಾಂಸಹಾರಿ ಫುಡ್‌ ಕೋರ್ಟ್‌ (Food Court) ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದರು. ಮಳಿಗಗಳಲ್ಲಿ ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟ ಪರಿಶೀಲಿಸಿದರು. ಹಲವು ಮಳಿಗೆಗಳಿಗೆ ನೊಟೀಸ್‌ ಜಾರಿ ಮಾಡಿದ್ದಾರೆ.

ಗೋಪಿ ಸರ್ಕಲ್‌ ಸಮೀಪದಲ್ಲಿರುವ ಮಾಂಸಹಾರ ಫುಡ್‌ ಕೋರ್ಟ್‌ ಮೇಲೆ ದಳಿ ನಡೆಸಲಾಗಿದೆ. ಈ ಸಂದರ್ಭ ಸ್ವಚ್ಛತೆ ಕಾಪಾಡದಿರುವುದು, ಆರೋಗ್ಯಕ್ಕೆ ಹಾನಿಕಾರಕ ಬಣ್ಣವನ್ನು ಆಹಾರಕ್ಕೆ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಇಂತಹ ಮಳಿಗೆಗಳ ಮಾಲೀಕರಿಗೆ ನೊಟೀಸ್‌ ಜಾರಿ ಮಾಡಲಾಗಿದೆ.

ನೊಟೀಸ್‌ನಲ್ಲಿ ಏನೇನಿದೆ?

ಆಹಾರ ಪರವಾನಗಿ ನವೀಕರಿಸಿಲ್ಲ. ಮಳಿಗೆಗಳಲ್ಲಿ ಕೆಲಸ ಮಾಡುತ್ತಿರುವವರು ವೈಯಕ್ತಿಕ ಸ್ವಚ್ಛತೆ ಕಾಪಾಡುತ್ತಿಲ್ಲ. ಏಪ್ರಾನ್‌, ಕೈಗೆ ಗ್ಲೌಸ್‌, ಮುಖಕ್ಕೆ ಮಾಸ್ಕ್‌, ತಲೆ ಕೂದಲು ಮುಚ್ಚುವಂತಹ ಟೋಪಿ, ಪಾದರಕ್ಷೆ ಧರಿಸಿಲ್ಲ. ಕೆಲಸ ಮಾಡುವವರು ವೈದ್ಯಕೀಯ ತಪಾಸಣೆ ಪತ್ರ ಹೊಂದಿಲ್ಲ. ಐಎಸ್‌ಐ ಪ್ರಮಾಣಿತ ಬಣ್ಣವನ್ನು ತಿಂಡಿಗಳ ತಯಾರಿಕೆಯಲ್ಲಿ ಬಳಸಿಲ್ಲ ಎಂದು ನೊಟೀಸ್‌ನಲ್ಲಿ ಆರೋಪಿಸಲಾಗಿದೆ.

ಏಳು ದಿನದ ಗಡುವು

ದಾಳಿ ವೇಳೆ ಅಧಿಕಾರಿಗಳು ಗಮನಿಸಿದ ನ್ಯೂನತೆ ಸರಿಪಡಿಸಿ ಏಳು ದಿನಗಳ ಒಳಗೆ ಫೋಟೊ ಸಹಿತ ಲಿಖಿತ ಉತ್ತರ ನೀಡಬೇಕು. ಇಲ್ಲವಾದಲ್ಲಿ ಎಫ್‌ಎಸ್‌ಎಸ್‌ಐ ಕಾಯ್ದೆ ಅಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ.

ಇದನ್ನೂ ಓದಿ – ತಹಶೀಲ್ದಾರ್‌ ಕೊಠಡಿ ಬಾಗಿಲಲ್ಲಿ ಕುಳಿತು ಶಾಸಕ ಆರಗ ಜ್ಞಾನೇಂದ್ರ ಪ್ರತಿಭಟನೆ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 20, 2024

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

Leave a Comment