ಗಾಂಧಿ ಬಜಾರ್, ನೆಹರೂ ರೋಡ್ ಎಲ್ಲೆಡೆ ಬಂದ್, ವಾಹನಗಳ ಸಂಖ್ಯೆಯು ಕುಸಿತ, ಶಿವಮೊಗ್ಗದಲ್ಲಿ ಹೇಗಿತ್ತು ಇವತ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021

ರಾಜ್ಯ ಸರ್ಕಾರದ ಮಾರ್ಗ ಸೂಚಿ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ. ನಗರದ ಪ್ರಮುಖ ವಹಿವಾಟು ಕೇಂದ್ರಗಳಾದ ಗಾಂಧಿ ಬಜಾರ್, ನೆಹರೂ ರಸ್ತೆ, ಬಿ.ಹೆಚ್‍.ರೋಡ್‍ನಲ್ಲಿ ಬಹುತೇಕ ಮಳಿಗೆಗಳ ಬಾಗಿಲು ಹಾಕಲಾಗಿದೆ.

Covid 19 Vaccination Kan poster 1 1

ಜವಳಿ, ಪಾದರಕ್ಷೆ, ಆಭರಣ, ಎಲಕ್ಟ್ರಾನಿಕ್ ವಸ್ತುಗಳು ಮಾರಾಟಗಾರರು ತಮ್ಮ ಮಳಿಗೆಗಳ ಬಾಗಿಲು ಹಾಕಿದ್ದಾರೆ. ಆದ್ದರಿಂದ ಈ ರಸ್ತೆಯಲ್ಲಿ ಜನ ಸಂಚಾರ ತಗ್ಗಿದೆ. ಮಧ್ಯಾಹ್ನದ ವೇಳೆಗೆ ರಸ್ತೆ ಬಿಕೋ ಅನ್ನುತ್ತಿದ್ದವು.

ಗಾಂಧಿ ಬಜಾರ್ ವ್ಯಾಪಾರಿಗಳ ತಳಮಳ

ಸರ್ಕಾರದ ನಿರ್ಧಾರ ಗಾಂಧಿ ಬಜಾರ್ ವ್ಯಾಪಾರಿಗಳಲ್ಲಿ ತಳಮಳ ಸೃಷ್ಟಿಸಿದೆ. ಕಳೆದ ವರ್ಷ ಲಾಕ್‍ಡೌನ್‍ನಿಂದಾಗಿ ಸುಧಾರಿಸಿಕೊಳ್ಳಲು ವ್ಯಾಪಾರಿಗಳು ಹರಸಾಹಸು ಪಡುತ್ತಿದ್ದಾರೆ. ಈ ನಡುವೆ ಮತ್ತೊಮ್ಮೆ ಬಾಗಿಲು ಹಾಕಿಸಿರುವುದು ತಮ್ಮ ವಹಿವಾಟು ಮತ್ತಷ್ಟು ಕುಸಿತ ಕಾಣುವ ಭೀತಿಯಲ್ಲಿದ್ದಾರೆ. ಹಾಗಾಗಿ ಇವತ್ತು ಬೆಳಗ್ಗೆ ಮಾಲೀಕರು, ಕೆಲಸಗಾರರು ಅಂಗಡಿಗಳ ಬಳಿಗೆ ಬಂದಿದ್ದರು. ಆದರೆ ಪೊಲೀಸರು ಗಸ್ತು ತಿರುಗಿ, ಬಾಗಿಲು ತೆಗೆಯದಂತೆ ಸೂಚಿಸಿದರು.

ನೆಹರೂ ರೋಡ್ ಕ್ಲೋಸ್‍

ನೆಹರೂ ರಸ್ತೆಯ ಸ್ಥಿತಿ ಭಿನ್ನವೇನಲ್ಲ. ಇಲ್ಲಿಯೂ ವ್ಯಾಪಾರಿಗಳು ಮಳಿಗೆಗಳನ್ನು ಬಂದ್ ಮಾಡಿದ್ದಾರೆ. ಇದರಿಂದ ಸದಾ ಜನಜಂಗುಳಿಯಿಂದ ಕೂಡಿರುತ್ತಿದ್ದ ನೆಹರೂ ರಸ್ತೆ ಇವತ್ತು ಖಾಲಿ ಖಾಲಿಯಾಗಿತ್ತು. ಇತ್ತ ದುರ್ಗಿಗುಡಿಯಲ್ಲೂ ಜನ ಸಂದಣಿ ಕಡಿಮೆಯಾಗಿದೆ.

ವಾಹನ ಸಂಚಾರವು ಇಳಿಮುಖ

ವ್ಯಾಪಾರ, ವಾಹಿವಾಟಿಗೆ ನಿರ್ಬಂಧ ವಿಧಿಸಿರುವುದರಿಂದ ವಾಹನ ದಟ್ಟಣೆಯು ತಗ್ಗಿದೆ. ಸದಾ ಟ್ರಾಫಿಕ್‍ ಜಾಮ್‍ ಉಂಟಾಗುತ್ತಿದ್ದ ಗಾಂಧಿ ಬಜಾರ್‍ನಲ್ಲಿ ಇವತ್ತು ರಸ್ತೆ ಬಹುತೇಕ ಖಾಲಿಯಾಗಿತ್ತು. ತರಕಾರಿ ಮತ್ತು ಅಗತ್ಯ ವಸ್ತುಗಳ ಪೂರೈಕೆ ಹಾಗೂ ಖರೀದಿಗೆ ಬಂದವರ ವಾಹನಗಳ ಸಂಚಾರವಿತ್ತು. ಉಳಿದಂತೆ ನಗರದಾದ್ಯಂತ ವಾಹನ ಸಂಚಾರವು ಕಡಿತವಾಗಿತ್ತು.

ಇದನ್ನೂ ಓದಿ – ವ್ಯಾಪಾರಿಗಳಿಗೆ ನಿರ್ಬಂಧ, ಚನಾವಣಾ ಪ್ರಚಾರಕ್ಕೆ ಗುಂಪು ಗುಂಪು ಜನ, ಭದ್ರಾವತಿ ನಾಗರಿಕರಲ್ಲಿ ಕರೋನ ಭಯ

fb banner 1 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 23, 2021

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

Leave a Comment