ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ನವುಲೆಯ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಣಜಿ ಪಂದ್ಯಾವಳಿಯಲ್ಲಿ ಗೋವಾ ತಂಡ ಟಾಸ್ (Toss) ಗೆದ್ದಿದೆ.
ಗೋವಾ ತಂಡದ ನಾಯಕ ದೀಪರಾಜ್ ಗಾವ್ಕಂರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಪಂದ್ಯ ತಡವಾಗಿ ಆರಂಭ
ರಾತ್ರಿ ಸುರಿದ ಮಳೆಯಿಂದಾಗಿ ಎರಡು ಗಂಟೆ ತಡವಾಗಿ ಪಂದ್ಯ ಆರಂಭವಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಪಂದ್ಯಾವಳಿ ಆರಂಭವಾಗಲಿದ್ದು, ಗೋವಾ ಮತ್ತು ಕರ್ನಾಟಕ ತಂಡಗಳು ಹಣಾಹಣಿ ನಡೆಸಲಿವೆ.
ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ರೀ ಪೇಯ್ಡ್ ಆಟೋ ಕೌಂಟರ್ ಹೇಗಿದೆ? ಕಾರ್ಯನಿರ್ವಾಹಣೆ ಹೇಗೆ? ಇಲ್ಲಿದೆ ಪಾಯಿಂಟ್ಸ್
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















