ಶಿವಮೊಗ್ಗ: ನಗರದ ನವುಲೆಯ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಣಜಿ ಪಂದ್ಯಾವಳಿಯಲ್ಲಿ ಗೋವಾ ತಂಡ ಟಾಸ್ (Toss) ಗೆದ್ದಿದೆ.
ಗೋವಾ ತಂಡದ ನಾಯಕ ದೀಪರಾಜ್ ಗಾವ್ಕಂರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಪಂದ್ಯ ತಡವಾಗಿ ಆರಂಭ
ರಾತ್ರಿ ಸುರಿದ ಮಳೆಯಿಂದಾಗಿ ಎರಡು ಗಂಟೆ ತಡವಾಗಿ ಪಂದ್ಯ ಆರಂಭವಾಗುತ್ತಿದೆ. ಬೆಳಗ್ಗೆ 11 ಗಂಟೆಗೆ ಪಂದ್ಯಾವಳಿ ಆರಂಭವಾಗಲಿದ್ದು, ಗೋವಾ ಮತ್ತು ಕರ್ನಾಟಕ ತಂಡಗಳು ಹಣಾಹಣಿ ನಡೆಸಲಿವೆ.
ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ರೀ ಪೇಯ್ಡ್ ಆಟೋ ಕೌಂಟರ್ ಹೇಗಿದೆ? ಕಾರ್ಯನಿರ್ವಾಹಣೆ ಹೇಗೆ? ಇಲ್ಲಿದೆ ಪಾಯಿಂಟ್ಸ್
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






