ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2020
ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನ ಸುರಿದ ಭಾರಿ ಮಳೆಗೆ ನಗರದ ವಿವಿಧೆಡೆ ತಗ್ಗು ಪ್ರದೇಶ ಮತ್ತು ಸ್ಮಾರ್ಟ್ ಸಿಟಿ ಕಾಮಗಾರಿಯ ವಿಳಂಬದಿಂದಾಗಿ ಚರಂಡಿ ನೀರು ರಸ್ತೆ ಮೇಲೆ ಹರಿದಿದೆ. ಕೆಲವು ಕಡೆ ಮನೆಗೂ ನೀರು ನುಗ್ಗಿರುವ ಮಾಹಿತಿ ಲಭ್ಯವಾಗಿದೆ.
ಗೋಪಾಲಗೌಡ ಬಡಾವಣೆಯ ವಿವಿಧೆಡೆ ನೀರು ನುಗ್ಗಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ ಚರಂಡಿ ನಿರ್ಮಾಣ ಕಾಮಗಾರಿ ನಡೆಯತ್ತಿದೆ. ಇದರಿಂದ ಚರಂಡಿ ನೀರು ಸರಾಗವಾಗಿ ಹರಿಯದೆ ರಸ್ತೆ ಮೇಲೆ ಹರಿದಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದೆ. ಇದರಿಂದ ಜನರು ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದರು.
ಇತ್ತ ಮಿಳಘಟ್ಟದ ವಿವಿಧೆಡೆಯೂ ಚರಂಡಿ ನೀರು ರಸ್ತೆ ಮೇಲೆ ಹರಿದಿದೆ. ಚರಂಡಿ ಸ್ವಚ್ಛಗೊಳಿಸದೆ ಇರುವುದರಿಂದ ನೀರು ಹರಿಯಲು ಅವಕಾಶವಾಗಿಲ್ಲ ಎಂದು ಸ್ಥಳೀಯರು ಅರೋಪಿಸಿದರು.
ಕೆಲವು ಕಡೆ ತಗ್ಗು ಪ್ರದೇಶಗಳಲ್ಲಿ ನೀರು ರಸ್ತೆಗೆ ಬಂದಿದೆ. ಮನೆಗಳಿಗೂ ನೀರು ನುಗ್ಗಿದ್ದು, ಜನರು ಮನೆಯಿಂದ ನೀರು ಹೊರಗೆ ಹಾಕುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















