SHIVAMOGGA LIVE NEWS | 20 FEBRUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಮಹಾನಗರ ಪಾಲಿಕೆ ಅವಧಿ ಮುಕ್ತಾಯವಾಗಿ ನಾಲ್ಕು ತಿಂಗಳು ಕಳೆದಿದೆ. ಸರ್ಕಾರ ಕೂಡಲೆ ಪಾಲಿಕೆ ಚುನಾವಣೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಯಲ್ಲಿ ಸದಸ್ಯರು ಇಲ್ಲದಿರುವುದರಿಂದ ಸಮರ್ಪಕವಾಗಿ ಕೆಲಸ ನಡೆಯುತ್ತಿಲ್ಲ. ಕಸ ವಿಲೇವಾರಿ ಪರಿಪೂರ್ಣವಾಗಿ ಆಗದೆ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಅಭಿವೃದ್ಧಿ ಕಾರ್ಯಗಳು ನಡೆಯತ್ತಿಲ್ಲ ಎಂದು ಆರೋಪಿಸಿದರು.
ಮಲವಗೊಪ್ಪ, ಗಾಡಿಕೊಪ್ಪ, ಬೊಮ್ಮನಕಟ್ಟೆ, ನವುಲೆ, ಮಲ್ಲಿಗೆನಹಳ್ಳಿ, ವಡ್ಡಿಕೊಪ್ಪ ಸೇರಿದ ಹಲವು ಗ್ರಾಮಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಂಡು 20 ವರ್ಷವಾದರು ಅಭಿವೃದ್ದಿಯಾಗಿಲ್ಲ. ಈಗ ಸೋಗಾನೆ, ಗೋವಿಂದಾಪುರ, ಅನುಪಿನಕಟ್ಟೆ ಗ್ರಾಮ ಪಂಚಾಯಿತಿಗಳನ್ನು ಸೇರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪಾಲಿಕೆ ಆಯುಕ್ತರಿಗೆ ಪತ್ರೆ ಬರೆದಿದ್ದಾರೆ ಎಂದರು.
ಇದನ್ನೂ ಓದಿ – ಮೈಸೂರು ಪೇಪರ್ ಮಿಲ್ಸ್ ಪುನಾರಂಭ ಕುರಿತು ಪರಿಷತ್ನಲ್ಲಿ ರುದ್ರೇಗೌಡ ಪ್ರಶ್ನೆ, ಸರ್ಕಾರದ ಉತ್ತರವೇನು?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






