SHIVAMOGGA LIVE NEWS | 5 DECEMBER 2022
ಶಿವಮೊಗ್ಗ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ರಾಜ್ಯಪಾಲರನ್ನು (governor visit) ಸ್ವಾಗತಿಸಿದರು.
ಕಾರವಾರದಲ್ಲಿ ನೌಕ ಸೇನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜ್ಯಪಾಲರು (governor visit) ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಶಿವಮೊಗ್ಗದಲ್ಲಿ ವಿಶ್ರಾಂತಿ ಪಡೆದರು. ಈ ವೇಳೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಅವರೊಂದಿಗೆ ಚರ್ಚೆ ನಡೆಸಿದರು.
ALSO READ – ಜೋಗ ಜಲಪಾತ, ತ್ಯಾವರೆಕೊಪ್ಪದ ಹುಲಿ, ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ, ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್
ಬಳಿಕ ಶಿವಮೊಗ್ಗ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಿದರು.
ALSO READ – ರಾಜ್ಯಪಾಲರನ್ನು ಮೆಚ್ಚಿಸಲು ಡ್ಯಾಂನಿಂದ ನೀರು ಬಿಟ್ಟರು, ಗೆಹ್ಲೋಟ್ ಜೋಗದಿಂದ ಮರಳಿದ ಬಳಿಕ ಜಲಪಾತಕ್ಕೆ ನೀರು ಬಂತು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200