ಶಿವಮೊಗ್ಗದಲ್ಲಿ ಬೇಳೂರು ಗೋಪಾಲಕೃಷ್ಣಗೆ ಅದ್ಧೂರಿ ಸ್ವಾಗತ, ಪಟಾಕಿ ಸಿಡಿಸಿ, ಬೃಹತ್‌ ಹಾರ ಹಾಕಿ ಸಂಭ್ರಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 FEBRUARY 2024

SHIMOGA : ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬಳಿಕ ಮೊದಲ ಬಾರಿ ಶಿವಮೊಗ್ಗಕ್ಕೆ ಆಗಮಿಸಿದ ಬೇಳೂರು ಗೋಪಾಲಕೃಷ್ಣ ಅವರಿಗೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬೈಕ್‌ ಜಾಥಾ ನಡೆಸಿ ಸ್ವಾಗತಿಸಿದರು. ಬೆಕ್ಕಿನ ಕಲ್ಮಠದ ಬಳಿ ಬೇಳೂರು ಗೋಪಾಲಕೃಷ್ಣ ಅವರನ್ನು ಯುವ ಕಾಂಗ್ರೆಸ್‌ ಕಾರ್ಯಕರ್ತರು ಸ್ವಾಗತಿಸಿದರು.

ನಗರದಲ್ಲಿ ಬೈಕ್‌ ಜಾಥಾ

ಬೇಳೂರು ಗೋಪಾಲಕೃಷ್ಣ ಅವರನ್ನು ಬೈಕ್‌ ಜಾಥಾ ಮೂಲಕ ಕಾಂಗ್ರೆಸ್‌ ಕಚೇರಿಗೆ ಕರೆತರಲಾಯಿತು. ಬೆಕ್ಕಿನಕಲ್ಮಠದಿಂದ ಬಿ.ಹೆಚ್‌.ರಸ್ತೆ ಮೂಲಕ ಶಿವಪ್ಪನಾಯಕ ಪ್ರತಿಮೆ, ಅಮೀರ್‌ ಅಹಮ್ಮದ್‌ ಸರ್ಕಲ್‌, ನೆಹರು ರಸ್ತೆ, ಗೋಪಿ ಸರ್ಕಲ್‌, ಬಾಲರಾಜ ಅರಸ್‌ ರಸ್ತೆ ಮೂಲಕ ಕಾಂಗ್ರೆಸ್‌ ಕಚೇರಿಗೆ ಕರೆತರಲಾಯಿತು. ಕಾಂಗ್ರೆಸ್‌ ಕಚೇರಿ ಬಳಿ ಬೇಳೂರು ಗೋಪಾಲಕೃಷ್ಣ ಅವರನ್ನು ಹೆಗಲ ಮೇಲೆ ಹೊತ್ತು ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಿಸಿದರು.

ಹಾರದಲ್ಲಿದ್ದ ಸೇಬಿಗೆ ಮುಗಿಬಿದ್ದ ಜನ

ಬೇಳೂರು ಗೋಪಾಲಕೃಷ್ಣ ಅವರು ಆಗಮಿಸುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ, ಸೇಬು ಹಣ್ಣಿನ ಬೃಹತ್‌ ಹಾರ ಹಾಕಿದರು. ಅದರಲ್ಲಿದ್ದ ಸೇಬು ಹಣ್ಣುಗಳನ್ನು ಕಿತ್ತುಕೊಳ್ಳಲು ನೂಕುನುಗ್ಗಲು ಉಂಟಾಯಿತು.

ಕಾಂಗ್ರೆಸ್‌ ಕಚೇರಿಯಲ್ಲಿ ಸನ್ಮಾನ

ಅರಣ್ಯ ಕೈಗರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಅವರಿಗೆ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಗೌರವಿಸಲಾಯಿತು. ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು. ಇಂಧನ ಸಚಿವ ಕೆ.ಜೆ.ಜಾರ್ಜ್‌ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.

ಇದನ್ನೂ ಓದಿ – ಶಿವಮೊಗ್ಗ, ಸಾಗರ ತಹಶೀಲ್ದಾರ್‌ಗಳ ವರ್ಗಾವಣೆ, ಯಾರು ಹೊಸ ತಹಶೀಲ್ದಾರ್‌?

Beluru Gopalakrishna

Beluru Gopalakrishna

Beluru Gopalakrishna

Beluru Gopalakrishna

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 3, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment