ಕೋಟೆ ಆಂಜನೇಯ ದೇಗುಲದಲ್ಲಿ ಹನುಮ ಜಯಂತಿಗೆ ತೆರೆ, ಏನೆಲ್ಲ ಧಾರ್ಮಿಕ ಕಾರ್ಯಕ್ರಮ ನಡೆಯಿತು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 25 MAY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಸಮಾಪನವಾಯಿತು. ಬೆಳಗ್ಗೆ ಆಂಜನೇಯ ಸ್ವಾಮಿಗೆ ಮಹಾಭಿಷೇಕ, ಬಳಿಕ ಮಾರುತಿ ಮೂಲಮಂತ್ರ ಹೋಮ, ಮಧ್ಯಾಹ್ನ ಪೂರ್ಣಾಹುತಿ ನೆರವೇರಿತು.

ಇದನ್ನೂ ಓದಿ – ಇನ್ನು 3 ಗಂಟೆ ಶಿವಮೊಗ್ಗ ಸೇರಿ ವಿವಿಧೆಡೆ ಅಲರ್ಟ್‌, ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್‌

ರಾಮ ಹನುಮರ ಎದುರು ಉತ್ಸವ, ಅಷ್ಟಾವಧಾನ ಸೇವೆ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗದೊಂದಿಗೆ ಈ ಬಾರಿಯ ಹನುಮ ಜಯಂತಿಗೆ ವೈಭವದ ತೆರೆ ಬಿದ್ದಿತು. ಭಾರತೀಯ ವಿಚಾರ ವೇದಿಕೆ, ಭಕ್ತ ಶಿರೋಮಣಿ ಅನಂತರಾಮ ಅಯ್ಯಂಗಾರ್ ಮೆಮೋರಿಯಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ಹನುಮ ಜಯಂತಿ ಅಂಗವಾಗಿ ಮೇ 15ರಿಂದ 21ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೇ 22ರಿಂದ ಶುಕ್ರವಾರದವರೆಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment