ಶಿವಮೊಗ್ಗ ಲೈವ್.ಕಾಂ | SHIMOGA NEWS | 03 FEBRUARY 2021
ಶಿವಮೊಗ್ಗ – ರಾಣೆಬೆನ್ನೂರು ರೈಲ್ವೆ ಮಾರ್ಗದಲ್ಲಿ ಬರುವ ಹಾರನಹಳ್ಳಿಯಲ್ಲಿ ಜಂಕ್ಷನ್ ನಿರ್ಮಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಹಾರನಹಳ್ಳಿ ರೈಲ್ವೆ ಜಂಕ್ಷನ್ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸ್ಥಳೀಯರು, ಶಿವಮೊಗ್ಗ- ಹಾರನಹಳ್ಳಿ – ಸೂರಗೊಂಡನಕೊಪ್ಪ –ಶಿಕಾರಿಪುರ – ರಾಣೇಬೆನ್ನೂರು – ಹೊಸ ಬಿ.ಜಿ. ರೈಲ್ವೆ ಮಾರ್ಗವನ್ನು ಮಾಡಿ, ಹಾರನಹಳ್ಳಿಗೆ ಜಂಕ್ಷನ್ ನೀಡಬೇಕು ಎಂದು ಒತ್ತಾಯಿಸಿದರು.
ಈ ರೈಲ್ವೆ ಮಾರ್ಗ ಕೊನಗವಳ್ಳಿಯಿಂದ ತಿರುವು ಪಡೆಯುತ್ತದೆ. ಕೇವಲ 2 ಕಿ.ಮೀ. ದೂರದಲ್ಲಿರುವ ಹಾರನಹಳ್ಳಿ ಕ್ರಾಸಿಂಗ್ ಮಾಡಿ ಹಾರನಹಳ್ಳಿಗೆ ಜಂಕ್ಷನ್ ನೀಡಿ, ಮಾರ್ಗವನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಹೋರಾಟ ಸಮಿತಿಯ ಅಧ್ಯಕ್ಷ ದುರ್ಗೋಜಿರಾವ್, ಗೌರವಾಧ್ಯಕ್ಷ ಗಾಜನೂರು ಷಣ್ಮುಕಪ್ಪ, ಜಯಪ್ಪ, ವಿರೇಶ್, ಜಗದೀಶ್ವರಯ್ಯ, ಭೋಜನಾಯ್ಕ ಮೊದಲಾದವರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200