ಶಿವಮೊಗ್ಗ ಸಿಟಿ ಮೇಲೆ ಬಹುಹೊತ್ತು ಹೆಲಿಕಾಪ್ಟರ್ ಹಾರಾಟ, ಬಂದಿದ್ಯಾರು? ಅಷ್ಟೊತ್ತು ಹಾರಿದ್ಯಾಕೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಸಿಟಿಯ ಮೇಲೆ ಇವತ್ತು ಬಹು ಹೊತ್ತು ಹೆಲಿಕಾಪ್ಟರ್ ಹಾರಾಡಿ, ಜನರಲ್ಲಿ ಕುತೂಹಲ ಮೂಡಿಸಿತು. ಹೆಲಿಕಾಪ್ಟರ್ ಹಾರಾಟ ಸಾಮಾಜಿಕ ಜಾಲತಾಣದಲ್ಲೂ ಚರ್ಚೆಗೆ ಕಾರಣವಾಗಿತ್ತು.

ಇಬ್ಬನಿಯಿಂದ ಲ್ಯಾಂಡಿಂಗ್ ಸಮಸ್ಯೆ

ಬೆಂಗಳೂರಿನಿಂದ ಕುಮಟಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಇಬ್ಬನಿ ಕವಿದಿದ್ದರಿಂದ ಲ್ಯಾಂಡಿಂಗ್‍ಗೆ ಸಮಸ್ಯೆ ಉಂಟಾಯಿತು. ಹಾಗಾಗಿ ಕೆಲಕಾಲ ಶಿವಮೊಗ್ಗದ ಸುತ್ತಲು ಹಾರಾಟ ನಡೆಸಿತು.

ಲ್ಯಾಂಡಿಂಗ್ ಆಗಬೇಕಿದ್ದಿದ್ದು ಏಕೆ?

ಉಪ ಮುಖ್ಯಮಂತ್ರಿ ಡಾ.ಅಶ್ವಥನಾರಾಯಣ್, ಸಚಿವರಾದ ನಾರಾಯಣಗೌಡ ಮತ್ತು ಗೋಪಾಲಯ್ಯ ಅವರು ಕುಮಟದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು. ಇಂಧನ ಭರ್ತಿ ಮಾಡಿಕೊಳ್ಳುವ ಸಲುವಾಗಿ ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಮಾಡಬೇಕಿತ್ತು. ಇಬ್ಬನಿಯಿಂದಾಗಿ ಹೆಲಿಕಾಪ್ಟರ್ ಲ್ಯಾಂಡ್ ಆಗಲು ವಿಳಂಬವಾಯಿತು.

ಕೆಲವ ಹೊತ್ತಿನ ಬಳಿಕ ಹೆಲಿಕಾಪ್ಟರ್ ಲ್ಯಾಂಡ್  ಮಾಡಲಾಯಿತು. ಇಂಧನ ಭರ್ತಿ ಮಾಡಿಕೊಂಡು ಕುಮಟದ ಕಡೆಗೆ ಸಚಿವರು ಪ್ರಯಾಣ ಮುಂದುವರೆಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment