ಶಿವಮೊಗ್ಗದಲ್ಲಿ ಶೋಭಾ ಯಾತ್ರೆ, ದೊಡ್ಡ ಸಂಖ್ಯೆಯ ಕಾರ್ಯಕರ್ತರು ಭಾಗಿ, ಹೇಗಿತ್ತು ಯಾತ್ರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 DECEMBER 2022

ಶಿವಮೊಗ್ಗ : ಹಿಂದೂ ಜಾಗರಣ ವೇದಿಕೆಯ 3ನೆ ತ್ರೈಮಾಸಿಕ ಪ್ರಾಂತೀಯ ಸಮ್ಮೇಳನದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಶೋಭಾ ಯಾತ್ರೆ (shobhayatre) ನಡೆಸಲಾಯಿತು. ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಕಾರ್ಯಕರ್ತರು ಶೋಭಾ ಯಾತ್ರೆಯಲ್ಲಿ ಭಾಗವಹಿಸಿದ್ದರು.

Shimoga Nanjappa hospital

ನಗರದ ಎನ್.ಇ.ಎಸ್. ಮೈದಾನದಲ್ಲಿ ಸಮ್ಮೇಳನ ಆಯೋಜಿಸಲಾಗಿತ್ತು. ಇಲ್ಲಿಂದ ಶೋಭಾ ಯಾತ್ರೆ (shobhayatre) ಆರಂಭಿಸಲಾಯಿತು. ಡಿವಿಎಸ್ ಕಾಲೇಜು ಸರ್ಕಲ್ ಮೂಲಕ ಮೆರವಣಿಗೆ ಸಾಗಿತು.

Hindu Jagarana Vedike Shobhayatre

ಕೃಷ್ಣ ಕೆಫೆ, ಸಾವರ್ಕರ್ ನಗರ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಅಮೀರ್ ಅಹಮದ್ ವೃತ್ತ, ನೆಹರು ರಸ್ತೆ, ಗೋಪಿ ಸರ್ಕಲ್, ಬಾಲರಾಜ ಅರಸ್ ರಸ್ತೆ, ಮಹಾವೀರ ಸರ್ಕಲ್ ಮೂಲಕ ಶೋಭಾ ಯಾತ್ರೆಯು ಎನ್.ಇ.ಎಸ್. ಮೈದಾನ ತಲುಪಿತು.

Hindu Jagarana Vedike Shobhayatre

ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತೆಯರು ಕೂಡ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಉತ್ಸಾಹದಿಂದ ಘೋಷಣೆಗಳನ್ನು ಕೂಗುತ್ತ, ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು.

Hindu Jagarana Vedike Shobhayatre

ಶೋಭಾಯಾತ್ರೆಯ ಹಾದಿ ಉದ್ದಕ್ಕು ಯುವಕರು ಕೇಸರಿ ಧ್ವಜಗಳನ್ನು ಹಿಡಿದುಕೊಂಡು ಘೋಷಣೆಗಳನ್ನು ಕೂಗುತ್ತ ಸಾಗಿದರು. ಅಲ್ಲಲ್ಲಿ ರಸ್ತೆಯಲ್ಲಿ ನಿಂತು ಕೇಸರಿ ಧ್ವಜವನ್ನು ತಿರುಗಿಸಿದರು.

Hindu Jagarana Vedike Shobhayatre

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಧ್ವಿ ಗುಡುಗು, ಸಮ್ಮೇಳನದಲ್ಲಿ ಪ್ರಜ್ಞಾ ಸಿಂಗ್ ಭಾಷಣದ ಟಾಪ್ 12 ಪಾಯಿಂಟ್

ಶೋಭಾ ಯಾತ್ರೆ ಸಾಗುವ ಮಾರ್ಗದುದ್ದಕ್ಕು ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಶೋಭಾ ಯಾತ್ರೆಯ ಮಾರ್ಗದುದ್ದಕ್ಕು ಇದ್ದ ಅಂಗಡಿಗಳನ್ನು ಯಾತ್ರೆ ತೆರಳುವವರೆಗೆ ಬಂದ್ ಮಾಡಿಸಲಾಗಿತ್ತು.

Hindu Jagarana Vedike Shobhayatre

ಎಎ ವೃತ್ತದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಹಿಂದೂ ಮಹಾಸಭಾ ಗಣಪತಿ ಮೂರ್ತಿ ಮೆರವಣಿಗೆ ಸಂದರ್ಭ ಅರ್ಧ ಸರ್ಕಲ್ ಬಂದ್ ಮಾಡಿದಂತೆಯೇ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

Hindu Jagarana Vedike Shobhayatre

ರಸ್ತೆಯ ಎರಡು ಬದಿಯಲ್ಲಿ ಜನರು ನಿಂತು ಶೋಭಾಯತ್ರೆಯಲ್ಲಿ ಕಣ್ತುಂಬಿಕೊಂಡರು. ಕೆಲವೆಡೆ ಶೋಭಾ ಯಾತ್ರೆಯ ಪಾಲ್ಗೊಂಡವರ ಮೇಲೆ ಹೂವುಗಳನ್ನು ಎರಚಿ ಜನರು ಬಂಬೆಲ ಸೂಚಿಸಿದರು.

ಇದನ್ನೂ ಓದಿ – ಶಿವಮೊಗ್ಗದ ಹಿಂದೂ ಹರ್ಷ ಮನೆಗೆ ಸಾಧ್ವಿ ಪ್ರಜ್ಞಾ ಸಿಂಗ್, ಫೇಸ್ ಬುಕ್ ಮೂಲಕ ಲೈವ್

Hindu Jagarana Vedike Shobhayatre

Hindu Jagarana Vedike Shobhayatre

Hindu Jagarana Vedike Shobhayatre

Hindu Jagarana Vedike Shobhayatre

Shimoga Nanjappa HOspital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 26, 2022

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment