ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಅದ್ಧೂರಿಯಾಗಿ ನಡೆಯುತ್ತಿದೆ. ದೊಡ್ಡ ಸಂಖ್ಯೆಯ ಜನ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಇದರ LIVE ಅಪ್ಡೇಟ್ ಇಲ್ಲಿದೆ. ಇದೇ ಲಿಂಕ್ 15 ನಿಮಿಷದ ಬಳಿಕ ಕ್ಲಿಕ್ ಮಾಡಿದರೆ ಮತ್ತೊಂದು ಅಪ್ಡೇಟ್ ಸಿಗಲಿದೆ.
ಇದನ್ನೂ ಓದಿ » ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್
![]()
» ಸಂಜೆ 6.18 : ಗಾಂಧಿ ಬಜಾರ್ನಲ್ಲಿ ಮುಂದುವರೆದ ಮೆರವಣಿಗೆ. ದೊಡ್ಡ ಸಂಖ್ಯೆಯ ಜನ ಭಾಗಿ.
ಗಾಂಧಿ ಬಜಾರ್ನಲ್ಲಿ ಸಂಸದ ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಅವರನ್ನು ಹೆಗಲ ಮೇಲೆ ಹೊತ್ತು ಹೆಜ್ಜೆ ಹಾಕಿದ ಅಭಿಮಾನಿಗಳು.
» ಸಂಜೆ 6 ಗಂಟೆ : ಗಾಂಧಿ ಬಜಾರ್ ಸುನ್ನಿ ಜಾಮಿಯಾ ಮಸೀದಿ ಮುಂಭಾಗ ಹಾದು ಹೋದ ಗಣಪತಿ.
» ಸಂಜೆ 5.50 : ಗಾಂಧಿ ಬಜಾರ್ ಸುನ್ನಿ ಜಾಮಿಯಾ ಮಸೀದಿ ಮುಂಭಾಗ ಆಗಮಿಸಿದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ. ರಸ್ತೆಯಲ್ಲಿ ಕರ್ಪೂರ ಬೆಳಗಿದ ಹಿಂದೂ ಕಾರ್ಯಕರ್ತರು.
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















