ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ, ಹೇಗಿದೆ ವೈಭವ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA NEWS, 17 SEPTEMBER 2024 : ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಪೂರ್ವ ಮೆರವಣಿಗೆ (Procession) ಆರಂಭವಾಗಿದೆ. ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಪೂಜೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ಪೂಜೆ ನೆರವೇರಿಸಿ ಗಣಪತಿ ಮೂರ್ತಿಯನ್ನು ಟ್ರಾಕ್ಟರ್‌ ಮೇಲೆ ಕೂರಿಸಲಾಯಿತು. ಪಟಾಕಿ ಸಿಡಿಸಿ ವಾದ್ಯಗಳೊಂದಿಗೆ ಕೋಟೆ ರಸ್ತೆಗೆ ಗಣಪತಿ ಮೂರ್ತಿ ತರಲಾಯಿತು.

ಬೃಹತ್‌ ಹಾರ, ಸ್ವಾಮೀಜಿಯಿಂದ ಪೂಜೆ

ಮೆರವಣಿಗೆಗು ಮುನ್ನ ಹಿಂದೂ ಮಹಾಸಭಾ ಗಣಪತಿಗೆ ಬೃಹತ್‌ ಹಾರಗಳನ್ನು ಅರ್ಪಿಸಲಾಯಿತು. ಜೆಸಿಬಿಗಳನ್ನು ಬಳಸಿ ಹಾರ ಅರ್ಪಣೆ ಮಾಡಲಾಯಿತು. ಪುಷ್ಪಾರ್ಚನೆ ಮಾಡಲಾಯಿತು. ಬಳಿಕ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಗಣಪತಿ ಮೂರ್ತಿಗೆ ಪೂಜೆ ಸಲ್ಲಿಸಿದರು. ಆ ಬಳಿಕ ಮೆರವಣಿಗೆ ಆರಂಭವಾಯಿತು.

Hindu-Mahasabha-Ganesha-Protest-in-Shimoga.

ಶಾಸಕ ಎಸ್‌.ಎನ್.ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌, ಭೋವಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್‌.ರವಿಕುಮಾರ್, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಸೇರಿದಂತೆ ಹಲವರು ಇದ್ದರು. ಸದ್ಯ ಗಣಪತಿ ಮೆರವಣಿಗೆ ರಾಮಣ್ಣಶ್ರೇಷ್ಠಿ ಪಾರ್ಕ್‌ವರೆಗೆ ತಲುಪಿದೆ.

Hindu-Mahasabha-Ganesha-Protest-in-Shimoga.

Banana-Mandi-In-Shimoga-APMC

ಇದನ್ನೂ ಓದಿ » ಹಿಂದೂ ಮಹಾಸಭಾ ಮೆರವಣಿಗೆ, ಹೇಗಿದೆ ಬಂದೋಬಸ್ತ್‌? ಇಲ್ಲಿದೆ ಡಿಟೇಲ್ಸ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment