ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಸೆಪ್ಟೆಂಬರ್ 2021
ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನೆಯನ್ನು ಸರಳವಾಗಿ ನೆರವೇರಿಸಲಾಯಿತು. ಸರ್ಕಾರದ ಸೂಚನೆ ಹಿನ್ನೆಲೆ ಈ ಭಾರಿ ಮೆರವಣಿಗೆ ನಡೆಸದೆ ವಿಸರ್ಜನೆ ಮಾಡಲಾಯಿತು.
ವಿಸರ್ಜನಾ ಪೂರ್ವ ವಿಶೇಷ ಪೂಜೆ
ಕೋಟೆ ರಸ್ತೆಯ ಭೀಮೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಅನಂತ ಚತುರ್ದಶಿ ಹಿನ್ನಲೆ ಹಿಂದೂ ಮಹಾಸಭಾ ಗಣಪತಿಯನ್ನು ಇವತ್ತು ವಿಸರ್ಜಿಸಲಾಯಿತು. ಇದಕ್ಕೂ ಮೊದಲು ದೇಗುಲದ ಆವರಣದಲ್ಲಿ ಗಣಪತಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಮೆರವಣಿಗೆ ನಡೆಸದೆ ವಿಸರ್ಜನೆ
ಕೋವಿಡ್ ಹಿನ್ನೆಲೆಯಲ್ಲಿ ಗಣಪತಿ ಮೂರ್ತಿಗಳ ವಿಸರ್ಜನಾ ಪೂರ್ವ ಮೆರವಣಿಗೆಯನ್ನು ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ನಡೆಸದಿರಲು ಹಿಂದೂ ಸಂಘಟನೆಗಳ ಮಹಾಮಂಡಳ ನಿರ್ಧರಿಸಿತ್ತು. ಅದರಂತೆ ಕೋಟೆ ಭೀಮೇಶ್ವರ ದೇವಸ್ಥಾನದಿಂದ ಗಣಪತಿ ಮೂರ್ತಿಯನ್ನು ಪಕ್ಕದ ತುಂಗಾ ನದಿಯಲ್ಲಿ ವಿಸರ್ಜಿಸಲಾಯಿತು.
ಯುವಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು
ಹಿಂದೂ ಮಹಾಸಭಾ ಗಣಪತಿ ಮೂರ್ತಿಯನ್ನು ತುಂಗಾ ನದಿಯ ಭೀಮನ ಮಡುವಿನಲ್ಲಿ ವಿಸರ್ಜನೆ ಮಾಡಲಾಯಿತು. ಯುವಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿದ್ದರು. ವಿಸರ್ಜನೆ ವೇಳೆ ಜೈ ಶ್ರೀರಾಮ್, ಹರ ಹರ ಮಹಾದೇವ ಘೋಷಣೆಗಳನ್ನು ಕೂಗಿದರು.
ಇಲ್ಲಿದೆ ಗಣಪತಿ ವಿಸರ್ಜನೆಯ ಫೋಟೊ ಆಲ್ಬಂ










(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















