ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಹರ್ಲಾಪುರ್ ಸಹೋದರರ ಜುಗಲ್ ಬಂಧಿ, ಮನಸೋತ ಸಂಗೀತ ಪ್ರಿಯರು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021

ಸಮುದಾಯ ಸಂಸ್ಥೆ ವತಿಯಿಂದ ಶಿವಮೊಗ್ಗದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಹಿಂದೂಸ್ಥಾನಿ ಸಂಗೀತ ಜುಗಲ್ ಬಂದಿ ಕಾರ್ಯಕ್ರಮ ನಡೆಯಿತು. ಹುಮಾಯುನ್ ಸಹೋದರರ ಜುಗಲ್ಬಂದಿಗೆ ಸಂಗೀತ ಪ್ರಿಯರು ಮನಸೋತರು.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಖ್ಯಾತ ಹಿಂದೂಸ್ಥಾನಿ ಗಾಯಕ ಹುಮಾಯುನ್ ಹರ್ಲಾಪುರ್ ಅವರ ಪುತ್ರರಾದ ನೌಶಾದ್ ಹರ್ಲಾಪುರ್, ನಿಶಾದ್ ಹರ್ಲಾಪುರ್ ಅವರು ಹಿಂದೂಸ್ಥಾನ ಸಂಗೀತ ಜುಗಲ್ಬಂದಿ ಸಡೆಸಿದರು. ದೇವಸ್ಥಾನದ ಆವರಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಗೀತ ಪ್ರಿಯರು ಸೇರಿದ್ದರು.

ಸಮುದಾಯ ಸಂಸ್ಥೆಯ ಅಧ್ಯಕ್ಷ ಕೆ.ಜಿ.ವೆಂಕಟೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇವತ್ತು ಸಮುದಾಯ ಸಂಸ್ಥೆ ವತಿಯಿಂದ ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ನೆರಳಿಲ್ಲದ ಮನುಷ್ಯರು ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಹಿಂದೂಸ್ಥಾನ ಸಂಗೀತ ಜುಗಲ್ಬಂದಿಯ ವಿಡಿಯೋ ಇಲ್ಲಿದೆ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment