ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ (Ganesh) ಮೆರವಣಿಗೆಯು ನಗರದ ಅಮೀರ್ ಅಹಮದ್ ಸರ್ಕಲ್ಗೆ ಬರುತ್ತಿದ್ದಂತೆ ಪಟಾಕಿ ಸಿಡಿಸಲಾಯಿತು. ಸುಮಾರು ಅರ್ಧ ಗಂಟೆ ನಿರಂತರವಾಗಿ ಪಟಾಕಿ ಸಿಡಿಸಿದರು. ಇದರಿಂದ ಕೆಲಕಾಲ ಸರ್ಕಲ್ನಲ್ಲಿ ದಟ್ಟ ಹೊಗೆ ಆವರಿಸಿತ್ತು.
ಪಟಾಕಿಯ ಮಧ್ಯದಲ್ಲೇ ಕೆಲವು ಧ್ವಜಗಳನ್ನು ತಿರುಗಿಸುತ್ತ ಡಾನ್ಸ್ ಮಾಡಿ ಸಂಭ್ರಮಿಸಿದರು. ಭಾರಿ ಸಂಖ್ಯೆಯ ಜನ ಸೇರಿದ್ದರಿಂದ ಆಗಾಗ ನೂಕಾಟ ತಳ್ಳಾಟವಾಯಿತು. ಇನ್ನು, ಸರ್ಕಲ್ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಇಲ್ಲಿದೆ ಫೋಟೊ ವಿವರ.
ಇದನ್ನೂ ಓದಿ » ಶಿವಮೊಗ್ಗ ಜೈಲಿಗೆ ತಡರಾತ್ರಿ ಧರ್ಮಸ್ಥಳದ ಮಾಸ್ಕ್ ಮ್ಯಾನ್ ಶಿಫ್ಟ್, ಕಾರಣವೇನು?









Hindu Mahasabha Ganesh at amir ahmed circle

LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















