ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗದ ಇಂಡಿಗೋ ವಿಮಾನ, ಹೋಮ್‌ ಮಿನಿಸ್ಟರ್‌ ಬೆಂಗಳೂರಿಗೆ ವಾಪಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 JULY 2024

SHIMOGA : ಬೆಂಗಳೂರಿನಿಂದ ಆಗಮಿಸಿದ್ದ ಇಂಡಿಗೋ ವಿಮಾನ (flight) ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗದೆ ಹಿಂತಿರುಗಿದೆ. ಇದೇ ವಿಮಾನದಲ್ಲಿ ಆಗಮಿಸಿದ್ದ ಗೃಹ ಸಚಿವ ಜಿ.ಪರಮೇಶ್ವರ್‌ ಬೆಂಗಳೂರಿಗೆ ಮರಳುವಂತಾಗಿದೆ. ಹಾಗಾಗಿ ಅವರ ಜಿಲ್ಲಾ ಪ್ರವಾಸ ರದ್ದಾಗಿದೆ.

ಮಳೆ, ಮೋಡ ಕವಿದ ವಾತಾವರಣದಿಂದ ರನ್‌ ವೇ ವಿಸಿಬಲಿಟಿ ಇಲ್ಲದೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಇಂಡಿಗೋ ವಿಮಾನ ಇವತ್ತು ಲ್ಯಾಂಡ್‌ ಆಗಲಿಲ್ಲ. ಹಲವು ಬಾರಿ ಲ್ಯಾಂಡಿಂಗ್‌ಗೆ ಪ್ರಯತ್ನಿಸಿದರು ಸದ್ಯವಾಗಲಿಲ್ಲ. ಹಾಗಾಗಿ ವಿಮಾನ ಬೆಂಗಳೂರಿಗೆ ಮರಳಿದೆ.

Indigo-ATR-Flight-in-Shivamogga-Airport-Shimoga-Live-news.webp

ಗೃಹ ಸಚಿವರ ಪ್ರವಾಸ ರದ್ದು

ಇಂಡಿಗೋ ವಿಮಾನದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಆಗಮಿಸುತ್ತಿದ್ದರು. ವಿಮಾನ ಲ್ಯಾಂಡ್‌ ಆಗದ ಹಿನ್ನೆಲೆ ಅವರ ಜಿಲ್ಲಾ ಪ್ರವಾಸ ರದ್ದಾಗಿದೆ. ಸೊರಬ ಮತ್ತು ತೀರ್ಥಹಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರ ಕಾರ್ಯಕ್ರಮಗಳು ನಿಗದಿಯಾಗಿದ್ದವು.

ಇನ್ನು, ಮಧ್ಯಾಹ್ನ ತಿರುಪತಿಯಿಂದ ಆಗಮಿಸಿದ್ದ ಸ್ಟಾರ್‌ ಏರ್‌ ವಿಮಾನ ಲ್ಯಾಂಡ್‌ ಆಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್‌ ಲ್ಯಾಂಡಿಂಗ್‌ ಸೇರಿದಂತೆ ವಿವಿಧ ತಂತ್ರಾಂಶ ಇಲ್ಲ. ಹಾಗಾಗಿ ರಾತ್ರಿ ವೇಳೆ, ಮಂಜು ಮತ್ತು ಮೋಡ ಕವಿದ ವಾತಾವರಣದ ಸಂದರ್ಭ ವಿಮಾನ ಪೈಲಟ್‌ಗಳಿಗೆ ರನ್‌ ವೇಳೆ ಕಾಣಿಸುವುದಿಲ್ಲ. ಇಂತಹ ಸಂದರ್ಭ ವಿಮಾನ ಲ್ಯಾಂಡಿಂಗ್‌ ಮಾಡದೆ ಹಿಂತಿರುಗಲಿವೆ.

ಇದನ್ನೂ ಓದಿ – SHIMOGA JOBS – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸವಿದೆ, ಶೋ ರೂಂನಲ್ಲಿ ಉದ್ಯೋಗವಕಾಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 13, 2024

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment