SHIVAMOGGA LIVE NEWS | 12 JUNE 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಮತ್ತು ಸಹಚರರನ್ನು ಬಂಧಿಸಿರುವ ಪ್ರಕರಣ ಸಂಬಂಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದರು. ಬಸವಣ್ಣನ ವಚನದ ಮೂಲಕ ಇಂದ್ರಜಿತ್ ಲಂಕೇಶ್ ಉತ್ತರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂದ್ರಜಿತ್ ಲಂಕೇಶ್, ಕೊಲೆ ಪ್ರಕರಣದ ತನಿಖೆ ಈಗಾಗಲೇ ಆರಂಭವಾಗಿದೆ. ಈಗಾಗಲೇ ಎಫ್ಐಆರ್ ದಾಖಲಾಗಿದೆ. ತನಿಖೆ ಮಾಡುತ್ತಿದ್ದಾರೆ. ಬಸವಣ್ಣನ ವಚನದ ಮೂಲಕ ಇದಕ್ಕೆ ಉತ್ತರ ನೀಡುತ್ತೇನೆ. ಜಗತ್ತಿನ ಡೊಂಕು ನೀವೇಕೆ ತಿದ್ದುವಿರಿ. ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ. ಈ ವಿಚಾರ ಬೇಡ ಲಂಕೇಶ್, ಕುವೆಂಪು ಅವರ ಬಗ್ಗೆ ಮಾತಾನಾಡೋಣ. ಗೌರಿ ಸಿನಿಮಾದ ಬಗ್ಗೆ ಮಾತಾನಾಡೋಣ. ಎಲ್ಲರಿಗೂ ಹೇಳೋದು ಇಷ್ಟೇ ಕನ್ನಡ ಬೆಳೆಸಿ, ಕನ್ನಡ ಉಳಿಸಿ ಎಂದು ಮಾರ್ಮಿಕವಾಗಿ ಉತ್ತರಿಸಿದರು.
ಇದನ್ನೂ ಓದಿ – ಮಳೆಗಾಲ ಮುಗಿಯುವವರೆಗೆ ಅಧಿಕಾರಿಗಳಿಗೆ ರಜೆ ಇಲ್ಲ, ಮಳೆ ಹಾನಿಯ ಫೋಟೊ ತಕ್ಷಣ ರವಾನೆಗೆ ಸೂಚನೆ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






