ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS |POLICE | 23 ಏಪ್ರಿಲ್ 2022
ರಾಜ್ಯಾದ್ಯಂತ ವಿವಿಧ ಪೊಲೀಸ್ ಠಾಣೆಗಳ ಇನ್ಸ್ ಪೆಕ್ಟರ್’ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಂದಲು ಇನ್ಸ್ ಪೆಕ್ಟರ್’ಗಳನ್ನು ವರ್ಗಾಯಿಸಲಾಗಿದೆ.
ಯಾರೆಲ್ಲರ ವರ್ಗಾವಣೆಯಾಗಿದೆ?
ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಚೈತನ್ನ ಅವರನ್ನು ಬೆಂಗಳೂರಿನ ಅಶೋಕನಗರದ ಠಾಣೆಗೆ ವರ್ಗಾಯಿಸಲಾಗಿದೆ.
ಹೊಸನಗರ ಠಾಣೆಯ ಇನ್ಸ್ ಪೆಕ್ಟರ್ ಮಧುಸೂದನ್ ಅವರನ್ನು ಬೆಂಗಳೂರಿನ ಸದಾಶಿವನಗರ ಠಾಣೆಗೆ ವರ್ಗಾಯಿಸಲಾಗಿದೆ.
ಶಿವಮೊಗ್ಗ ಸಿಇನ್ ಠಾಣೆ ಇನ್ಸ್ ಪೆಕ್ಟರ್ ಕೆ.ಟಿ.ಗುರುರಾಜ್ ಅವರನ್ನು ಕಡೂರು ಪಿಟಿಎಸ್’ಗೆ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಕ್ಲಬ್ ಮೇಲೆ ದಾಳಿ, ಕಾರ್ಪೊರೇಟರ್ ಪತಿ, ಮಾಜಿ ಕಾರ್ಪೊರೇಟರ್ ಸೇರಿ ಹಲವರು ವಶಕ್ಕೆ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















