| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIMOGA, 29 AUGUST 2024 : ರಾಜ್ಯದ ವಿವಿಧೆಡೆಯ 15 ಇನ್ಸ್ಪೆಕ್ಟರ್ಗಳನ್ನು (Inspectors) ವರ್ಗಾಯಿಸಲಾಗಿದೆ. ಶಿವಮೊಗ್ಗದ ಕೆಲವು ಠಾಣೆಗಳ ಇನ್ಸ್ಪೆಕ್ಟರ್ಗಳು ಬದಲಾಗಿದ್ದಾರೆ.
ಯಾರೆಲ್ಲ ವರ್ಗವಾಗಿದ್ದಾರೆ?
» ಗುರುರಾಜ.ಕೆ.ಟಿ – ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿರುವ ಪೊಲೀಸ್ ತರಬೇತಿ ಶಾಲೆಯಿಂದ ಶಿವಮೊಗ್ಗದ ತುಂಗಾ ನಗರ ಠಾಣೆಗೆ ವರ್ಗಾವಣೆ.
» ಮಂಜುನಾಥ.ಬಿ – ತುಂಗಾ ನಗರ ಪೊಲೀಸ್ ಠಾಣೆಗೆಯಿಂದ ಲೋಕಾಯುಕ್ತ ಎಸ್ಐಟಿಗೆ ವರ್ಗಾಯಿಸಲಾಗಿದೆ.
» ಮಂಜುನಾಥ – ಆಂತರಿಕ ಭದ್ರತಾ ವಿಭಾಗದ ವರ್ಗಾವಣೆ ಆದೇಶದಲ್ಲಿರುವವರು ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಗೆ ವರ್ಗಾವಣೆ.
» ದೀಪಕ್.ಎಂ.ಎಸ್ – ಶಿವಮೊಗ್ಗ ಸಿ.ಇ.ಎನ್. ಪೊಲೀಸ್ ಠಾಣೆಯಿಂದ ಮುಂದಿನ ಸ್ಥಳ ನಿಯುಕ್ತಿಗಾಗಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ ⇒ ಯಶಸ್ಸಿಗೆ ಬೇಕು ಈ 3 ತತ್ವ, ವಿದ್ಯಾರ್ಥಿಗಳಿಗೆ ಸಕ್ಸಸ್ ಸೀಕ್ರೆಟ್ ತಿಳಿಸಿದ ನಂಜಪ್ಪ ಟ್ರಸ್ಟ್ ಅಧ್ಯಕ್ಷ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()