ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ತಾಂತ್ರಿಕ ಸಮಸ್ಯೆಯಿಂದಾಗಿ ಮೈಸೂರು ತಾಳಗುಪ್ಪ ಇಂಟರ್ಸಿಟಿ (intercity) ಎಕ್ಸ್ಪ್ರೆಸ್ ರೈಲು ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆ ಬಹು ಹೊತ್ತು ನಿಂತಿತ್ತು. ಇದರಿಂದ ಪ್ರಯಾಣಿಕರು ಆತಂಕಕ್ಕೀಡಾಗಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್ ಬೆಳಗಿ ಶ್ರದ್ಧಾಂಜಲಿ
ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಬೆಳಗ್ಗೆ 11.09ಕ್ಕೆ ಭದ್ರಾವತಿಯಿಂದ ಹೊರಟಿದ್ದ ಇಂಟರ್ಸಿಟಿ (intercity) ರೈಲು ಬೆಳಗ್ಗೆ 11.43ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ತಲುಪಿಸಿದೆ. ಸುಮಾರು 20 ನಿಮಿಷ ತುಂಗಾ ನದಿ ಸೇತುವೆ ಮೇಲೆಯೆ ರೈಲು ನಿಂತಿತ್ತು. ಇಂಜಿನ್ನಲ್ಲಿ ತಾಂತ್ರಿಕ ದೋಷದಿಂದಾಗಿ ರೈಲು ನಿಂತಿತ್ತು ಎಂದು ತಿಳಿದು ಬಂದಿದೆ.


LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು















