ಶಿವಮೊಗ್ಗ : ತಾಂತ್ರಿಕ ಸಮಸ್ಯೆಯಿಂದಾಗಿ ಮೈಸೂರು ತಾಳಗುಪ್ಪ ಇಂಟರ್ಸಿಟಿ (intercity) ಎಕ್ಸ್ಪ್ರೆಸ್ ರೈಲು ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆ ಬಹು ಹೊತ್ತು ನಿಂತಿತ್ತು. ಇದರಿಂದ ಪ್ರಯಾಣಿಕರು ಆತಂಕಕ್ಕೀಡಾಗಿದ್ದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್ ಬೆಳಗಿ ಶ್ರದ್ಧಾಂಜಲಿ
ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಬೆಳಗ್ಗೆ 11.09ಕ್ಕೆ ಭದ್ರಾವತಿಯಿಂದ ಹೊರಟಿದ್ದ ಇಂಟರ್ಸಿಟಿ (intercity) ರೈಲು ಬೆಳಗ್ಗೆ 11.43ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ತಲುಪಿಸಿದೆ. ಸುಮಾರು 20 ನಿಮಿಷ ತುಂಗಾ ನದಿ ಸೇತುವೆ ಮೇಲೆಯೆ ರೈಲು ನಿಂತಿತ್ತು. ಇಂಜಿನ್ನಲ್ಲಿ ತಾಂತ್ರಿಕ ದೋಷದಿಂದಾಗಿ ರೈಲು ನಿಂತಿತ್ತು ಎಂದು ತಿಳಿದು ಬಂದಿದೆ.


LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





