ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ದಸರಾ ಸುದ್ದಿ: ಶಿವಮೊಗ್ಗ ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ (Jamboo Savari) ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ನಾಡದೇವಿ ಚಾಮುಂಡೇಶ್ವರಿಯ ಬೆಳ್ಳಿ ಅಂಬಾರಿಯನ್ನ ಹೊತ್ತು ಸಾಗರ ಆನೆ ಮೆರವಣಿಗೆಯಲ್ಲಿ ಸಾಗಿತು.
ಇದಕ್ಕೂ ಮೊದಲು ಶಿವಪ್ಪನಾಯಕ ಅರಮನೆ ಮುಂಭಾಗ ನಂದಿ ಕೋಲಿಗೆ ಸಚಿವ ಮಧು ಬಂಗಾರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಪೂಜೆ ಸಲ್ಲಿಸಿದರು. ಬಳಿಕ ದೇವಿಗೆ ಪುಷ್ಪ ನಮನ ಸಲ್ಲಿಸಿದರು.
ಉಸ್ತುವಾರಿ ಸಚಿವನಾಗಿ ಇದು ಮೂರನೆ ವರ್ಷದ ದಸರಾದಲ್ಲಿ ಭಾಗವಹಿಸುತ್ತಿದ್ದೇನೆ. ಕಳೆದ ವರ್ಷಕ್ಕಿಂತಲು ಈ ಬಾರಿ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲಾಗಿದೆ.
- ಮಧು ಬಂಗಾರಪ್ಪ, ಸಚಿವ





ಇದನ್ನೂ ಓದಿ » ಶಿವಮೊಗ್ಗ ಜಂಬೂ ಸವಾರಿ, ಅಂಬಾರಿಯ ತೂಕವೆಷ್ಟು? ಸಾಗರ ಆನೆ ಮೇಲೆ ಎಷ್ಟು ಭಾರ ಇರುತ್ತೆ?
Jamboo Savari
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





