ಶಿವಮೊಗ್ಗದಲ್ಲಿ ಗಜಪಡೆ ತಾಲೀಮು ಜೋರು, ಯಾವೆಲ್ಲ ಆನೆಗಳಿವೆ? ಹೇಗೆ ನಡೆಯುತ್ತೆ ಗೊತ್ತಾ ಜಂಬೂ ಸವಾರಿ ಪ್ರಾಕ್ಟೀಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 4 ಅಕ್ಟೋಬರ್ 2019

ಈ ಬಾರಿ ಶಿವಮೊಗ್ಗ ದಸರಾದ ಪ್ರಮುಖ ಆಕರ್ಷಣೆ ಗಜಪಡೆ ಮೆರವಣಿಗೆ. ಅಂಬಾರಿ ಹೊತ್ತು ಆನೆಗಳು ಮೆರವಣಿಗೆ ನಡೆಸಲಿವೆ. ಈಗಾಗಲೆ ಶಿವಮೊಗ್ಗದಲ್ಲಿ ತಾಲೀಮು ಆರಂಭವಾಗಿದೆ.

70578780 2398489037062520 5710410120999993344 n.jpg? nc cat=106& nc oc=AQlyR1VSuqCuO5zkT31TLCX6fr o4ruxA8GZXz CLAxEnUu13r31GPNm9DqhIr Pt97o2JIZnX94nDG vjCvNFF2& nc ht=scontent.fblr1 3

ಯಾವೆಲ್ಲ ಆನೆಗಳು ಪಾಲ್ಗೊಂಡಿವೆ?

ಸಕ್ರೆಬೈಲು ಆನೆ ಬಿಡಾರದ ಮೂರು ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳುತ್ತಿವೆ. ಸಾಗರ, ಗಂಗೆ ಮತ್ತು ಭಾನುಮತಿ ಆನೆಗಳು ಶಿವಮೊಗ್ಗ ನಗರಕ್ಕೆ ಬಂದಿವೆ.

ಸಾಗರ ಆನೆ : 1989ರಲ್ಲಿ ಸಾಗರ ತಾಲೂಕಿನಲ್ಲಿ ಸೆರೆ ಹಿಡಿಯಲಾಗಿತ್ತು. ಈ ಆನೆಗೆ ಸುಮಾರು 30 ವರ್ಷವಿದೆ. ಶಾಂತ ಸ್ವಭಾವ. ಹಲವು ಸರಿ ಅಂಬಾರಿ ಹೊತ್ತ ಅನುಭವವಿದೆ.

ಗಂಗೆ ಆನೆ : 1968ರಲ್ಲಿ ಮೈಸೂರು ಜಿಲ್ಲೆಯ ಕಾಕನಕೋಟೆಯಲ್ಲಿ ಸೆರೆ ಹಿಡಿಯಲಾಗಿತ್ತು. ವಯಸ್ಸು 72 ವರ್ಷ. ಹಲವು ಬಾರಿ ಜಂಬೂ ಸವಾರಿಯಲ್ಲಿ ಪಾಲ್ಗೊಂಡ ಅನುಭವ ಗಂಗೆ ಆನೆಗಿದೆ.

https://www.facebook.com/ckdcinternational/videos/2433592173582988/?t=1

ಭಾನುಮತಿ ಆನೆ : 2014ರಲ್ಲಿ ಭಾನುಮತಿ ಆನೆಯನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಸೆರೆ ಹಿಡಿಯಲಾಗಿತ್ತು. ಸ್ವಭಾವದಲ್ಲು ಉತ್ತಮವೆನಿಸಿಕೊಂಡಿದೆ. ಭಾನುಮತಿಗೆ ಇದು ಮೊದಲ ದಸರಾ ಉತ್ಸವವಾಗಿದೆ.

ಹೇಗಿದೆ ಜಂಬೂ ಸವಾರಿ ತಾಲೀಮು?

ಗಜಪಡೆಗೆ ಶಿವಮೊಗ್ಗದ ವಾಸವಿ ಶಾಲೆಯಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಉಪ ವಲಯ ಅರಣ್ಯಾಧಿಕಾರಿ, ಮಾವುತ, ಕಾವಾಡಿ ಸೇರಿ ಒಟ್ಟು 15 ಸಿಬ್ಬಂದಿ ಗಜಪಡೆಯೊಂದಿಗೆ ಇದ್ದಾರೆ. ವಾಸವಿ ಶಾಲೆಯಿಂದ ಲಕ್ಷ್ಮೀ ಚಿತ್ರಮಂದಿರ ಬಳಿ ಇರುವ ಹಳೇ ಜೈಲು ಆವರಣದವರೆಗೆ ತಾಲೀಮು ನಡೆಸಲಾಗುತ್ತಿದೆ.

71780272 938667123161375 6118011206109233152 n.jpg? nc cat=104& nc oc=AQmDlaD3q e L9h0P6cKSBOxg0rf1iWlKzapTVtynRDAQfO1Et3k7gwgwIcTeynOWtLFpG LxBEuT38MWvpa5X5v& nc ht=scontent.fixe1 1

ಪ್ರತಿದಿನ ಬೆಳಗ್ಗೆ 7.30 ಮತ್ತು ಸಂಜೆ 4.30ಕ್ಕೆ ರಾಜಬೀದಿಯಲ್ಲಿ ತಾಲೀಮು ನಡೆಸಲಾಗುತ್ತದೆ. ತಾಲೀಮು ಬಳಿಕ ಆನೆಗಳಿಗೆ ಆಹಾರದ ವ್ಯವಸ್ಥೆ ಇದೆ. ಆ ಬಳಿಕ ಅವುಗಳಿಗೆ ವಿಶ್ರಾಂತಿ ನೀಡಲಾಗುತ್ತದೆ. ವಾಸವಿ ಶಾಲೆಯಿಂದ ತಾಲೀಮು ನಡೆಸಲು ಹೊರಡುವಾಗ 500 ಕೆ.ಜಿಯ ಮರಳಿನ ಮೂಟೆಗಳನ್ನು ಹೊತ್ತು ಸಾಗರ ಆನೆ ತೆರಳಲಿದೆ. ಜೈಲು ಆವರಣದಲ್ಲಿ ಮರಳು ಮೂಟೆಗಳನ್ನು ಬಿಟ್ಟು ಆನೆಗಳು ಹಿಂತಿರುಗಲಿವೆ.

71381164 938667139828040 6589790613133066240 n.jpg? nc cat=108& nc oc=AQmAzO HHLyxDbjyzht7EVbxjfQpv6phgnknLOHeTzhmRIMCw6aSDt3el01msOfFf0g88bS BguB tcdwCjdIzes& nc ht=scontent.fixe1 1

ಗಜಪಡೆ ತಾಲೀಮು ನೋಡಲು ರಾಜಬೀದಿಯಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ. ಮಕ್ಕಳು ಕೂಡ ಕುತೂಹಲದಿಂದ ತಾಲೀಮು ಕಣ್ತುಂಬಿಕೊಳ್ಳುತ್ತಿದ್ದಾರೆ.  

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 4, 2019

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment