ಇತಿಹಾಸ ಸಂಶೋಧಕ ಜಯದೇವಪ್ಪ ಜೈನಕೇರಿ ನಿಧನ, ಸಂಸದ ರಾಘವೇಂದ್ರ ಸೇರಿ ಹಲವರ ಸಂತಾಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020

ಇತಿಹಾಸ ಸಂಶೋಧಕ ಜಯದೇವಪ್ಪ ಜೈನಕೇರಿ ನಿಧನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

102420760 267558851324111 3942788834373885662 o.jpg? nc cat=101& nc sid=85a577& nc ohc=LmUkQrqw72MAX Lyj9z& nc ht=scontent.fblr1 4

ಅನಾರೋಗ್ಯಕ್ಕೆ ಒಳಗಾಗಿದ್ದರು

ಜಯದೇವಪ್ಪ ಜೈನಕೇರಿ (82) ಅವರು ಲೇಖಕ, ಇತಿಹಾಸ ಸಂಶೋಧಕರಾಗಿ ಚಾಪು ಮೂಡಿಸಿದ್ದರು. ವೈಚಾರಿಕ ಪ್ರಬಂಧ ಮಂಡನೆ, ದೇಗುಲಗಳ ಕುರಿತು ಬರಹ, ಉಪನ್ಯಾಸ, ಶರಣರು ಮತ್ತು ಶರಣ ಸಾಹಿತ್ಯದ ಕುರಿತು ಬರಹಗಳು, ಕೃತಿ ಪ್ರಕಟಿಣೆಯಲ್ಲಿ ತೊಡಗಿಸಿಕೊಂಡಿದ್ದರು.

ಆನಂದಪುರದ ಮುರುಘಾಮಠದ ಆವರಣದಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಜಯದೇವಪ್ಪ ಜೈನಕೇರಿ ಅವರು ಸೋಮವಾರ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿ ಅವರ ಮನೆಯಿದ್ದು, ಇವತ್ತು ಬೆಳಗ್ಗೆ 11 ಗಂಟೆಗೆ ಮಂಡ್ಲಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

https://www.facebook.com/liveshivamogga/videos/314546413130946/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment