ಶಿವಮೊಗ್ಗದಲ್ಲಿ ಗಾಂಧಿ ಪ್ರತಿಮೆ ಮುಂದೆ ಏಕಾಂಗಿ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2021

ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಅಗತ್ಯ ವಸ್ತುಗಳು ದುಬಾರಿ ಆಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನಗರದ ಗಾಂಧಿ ಪಾರ್ಕಿನ ಗಾಂಧಿ ಪ್ರತಿಮೆ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.

ಪ್ರತಿದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ಯಾಸ್, ಪೆಟ್ರೋಲ್, ಡಿಸೇಲ್ ಸೇರಿದಂತೆ ಇತರೆ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ ಇದರಿಂದ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ. ಹಾಗಾಗಿ ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಎಲೆಕ್ಟ್ರಾನಿಕ್ ವಾಹನಗಳಿಗೆ ಸರ್ಕಾರ ಹೆಚ್ಚಿನ ಉತ್ತೇಜನ ನೀಡಬೇಕು ಜೊತೆಗೆ ಬಿಪಿಎಲ್ ಕಾರ್ಡ್’ದಾರರಿಗೆ ಅಡುಗೆ ಅನಿಲ, ಎಣ್ಣೆ, ಬೇಳೆಕಾಲುಗಳನ್ನು ರಿಯಾಯತಿ ದರದಲ್ಲಿ ಒದಗಿಸಬೇಕು ಎಂದು ಆಗ್ರಹಿಸಿ ಏಕಾಂಗಿ ಪ್ರತಿಭಟನೆ ನಡೆಸಿದರು.

SHIVAMOGGA LIVE CONTATCT

NH nephrolody%2Bad %2Bkannada 10

1632381439867456 3

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment