ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021
ರೈತರ ಮಹಾ ಪಂಚಾಯತ್ಗೆ ಜನತಾದಳ (ಸಂಯುಕ್ತ) ಬೆಂಬಲ ನೀಡಲಿದೆ ಎಂದು ಜೆಡಿಯು ರಾಜ್ಯ ರೈತ ಘಟಕದ ಅಧ್ಯಕ್ಷ ಡಿ.ಕೆ.ಶ್ರೀನಿವಾಸ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಮಾ.20 ರಂದು ನಡೆಯಲಿರುವ ರೈತರ ಮಹಾ ಪಂಚಾಯತ್ ಸಮಾವೇಶಕ್ಕೆ ಜೆಡಿಯು ತನ್ನ ಬೆಂಬಲ ನೀಡಿದೆ. ಅಪಾರ ಪ್ರಮಾಣದಲ್ಲಿ ಪಕ್ಷದ ಮುಖಂಡರನ್ನು ಮತ್ತು ಪಕ್ಷದಲ್ಲಿರುವ ರೈತರನ್ನು ಒಳಗೊಂಡು ಸಮಾವೇಶಕ್ಕೆ ಆಗಮಿಸುತ್ತೇವೆ. ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಜೆ.ಪಟೇಲ್ ಸಹ ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರವಿಕಿಶನ್, ಕಲಾವತಿ, ಶಶಿಧರಗೌಡರ್, ದೇವರಾಜು ಮುಂತಾದವರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- BREAKING NEWS – ಕಾಂಪೌಂಡ್ ಹಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

- ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

- ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಸಂಘದ ಸಾಲದ ಹೆಸರಲ್ಲಿ ನಡೆಯಿತು ಮಹಾ ವಂಚನೆ, ಆಗಿದ್ದೇನು?

- ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್ ಶಾಕ್, ಆಗಿದ್ದೇನು?

- ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

About The Editor
ನಿತಿನ್ ಆರ್.ಕೈದೊಟ್ಲು
















