ಶಿವಮೊಗ್ಗ: ಪತಿಯ ಕಿರುಕುಳ ತಾಳದೆ ರಾಜ್ಯ ಬಿಟ್ಟು ಬಂದಿದ್ದ 28 ವರ್ಷದ ಮಹಿಳೆಯೊಬ್ಬರನ್ನು ಶಿವಮೊಗ್ಗದ ರೈಲ್ವೆ (Railway) ಪೊಲೀಸರು ರಕ್ಷಣೆ ಮಾಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಆಂಧ್ರದ ಕಡಪ ಜಿಲ್ಲೆಯ 28 ವರ್ಷದ ಮಹಿಳೆ, ರೈಲಿನಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ್ದರು. ಅನುಮಾನದ ಮೇರೆಗೆ ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಆಕೆಯ ವಿಚಾರಣೆ ಮಾಡಿದಾಗ ಪತಿಯ ಕಿರುಕುಳದ ಕುರಿತು ಮಾಹಿತಿ ನೀಡಿದ್ದರು. ಮದ್ಯ ಸೇವಿಸಿ ಬಂದು ಪತಿ ತನ್ನ ಮೇಲೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದ. ಇದರಿಂದ ಮನನೊಂದು ಊರು ಬಿಟ್ಟು ಬಂದಿರುವುದಾಗಿ ಆಕೆ ತಿಳಿಸಿದ್ದಾರೆ.
ಪತಿ ಮತ್ತು ಮಗುವನ್ನು ತೊರೆದು ಮಹಿಳೆ ರೈಲಿನಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ್ದರು. ಆಕೆಯನ್ನು ವಶಕ್ಕೆ ಪಡೆದು ಸಖಿ ಸಾಂತ್ವನ ಕೇಂದ್ರಕ್ಕೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕ್ರಿಕೆಟರ್ ಮಯಾಂಕ್, ಕರುಣ್ ನಾಯರ್, ಶ್ರೇಯಸ್ ಗೋಪಾಲ್, ಅರ್ಜುನ್ ತೆಂಡೂಲ್ಕರ್ ಪ್ರಾಕ್ಟೀಸ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





