ಶಿವಮೊಗ್ಗ ಇತಿಹಾಸ ತಿಳಿಸುವ ‘ಯಶೋಗಾಥೆ’ ಸೇರಿ ಖಂಡೋಬರಾವ್ ಅವರ ನಾಲ್ಕು ಕೃತಿಗಳ ಲೋಕಾರ್ಪಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020

ನಿವೃತ್ತ ಇತಿಹಾಸ ಉಪನ್ಯಾಸಕ ಖಂಡೋಬರಾವ್ ಅವರ ನಾಲ್ಕು ಪುಸ್ತಕಗಳನ್ನು ಇವತ್ತು ಬಿಡುಗಡೆ ಮಾಡಲಾಯಿತು. ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಕೃತಿಗಳ ಬಿಡುಗಡೆ ಮಾಡಲಾಯಿತು.

https://www.facebook.com/liveshivamogga/videos/3507952439256062/?t=2

ಶಿವಮೊಗ್ಗದ ಇತಿಹಾಸ ತಿಳಿಸುವ ಶಿವಮೊಗ್ಗದ ಯಶೋಗಾಥೆ, ನಾಣ್ಯ ಕರ್ನಾಟಕ, ನಾಣ್ಯಗಳ ಇತಿಹಾಸ, ಗಾಂಧೀಜಿ ಅವರ ಕುರಿತ ಜೀವನಾಮೃತ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.

ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಪಿ.ವೀರಭದ್ರಪ್ಪ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾದ ಪ್ರೊ. ಕಿರಣ್ ದೇಸಾಯಿ, ರಮೇಶ್ ಬಾಬು, ಉದ್ಯಮಿ ಅಶ್ವತ್ಥ ನಾರಾಯಣ ಶೆಟ್ಟಿ, ಹಿರಿಯ ಪತ್ರಕರ್ತ ಚಂದ್ರಕಾಂತ್, ಪ್ರಾಧ್ಯಾಪಕ ಡಾ. ಸಕಲೇಶ್, ರಂಜಿತ್ ಖಂಡೋಬರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment