ಶಿವಮೊಗ್ಗ ಇತಿಹಾಸ ತಿಳಿಸುವ ‘ಯಶೋಗಾಥೆ’ ಸೇರಿ ಖಂಡೋಬರಾವ್ ಅವರ ನಾಲ್ಕು ಕೃತಿಗಳ ಲೋಕಾರ್ಪಣೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020

ನಿವೃತ್ತ ಇತಿಹಾಸ ಉಪನ್ಯಾಸಕ ಖಂಡೋಬರಾವ್ ಅವರ ನಾಲ್ಕು ಪುಸ್ತಕಗಳನ್ನು ಇವತ್ತು ಬಿಡುಗಡೆ ಮಾಡಲಾಯಿತು. ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಕೃತಿಗಳ ಬಿಡುಗಡೆ ಮಾಡಲಾಯಿತು.

https://www.facebook.com/liveshivamogga/videos/3507952439256062/?t=2

ಶಿವಮೊಗ್ಗದ ಇತಿಹಾಸ ತಿಳಿಸುವ ಶಿವಮೊಗ್ಗದ ಯಶೋಗಾಥೆ, ನಾಣ್ಯ ಕರ್ನಾಟಕ, ನಾಣ್ಯಗಳ ಇತಿಹಾಸ, ಗಾಂಧೀಜಿ ಅವರ ಕುರಿತ ಜೀವನಾಮೃತ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.

ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಪಿ.ವೀರಭದ್ರಪ್ಪ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾದ ಪ್ರೊ. ಕಿರಣ್ ದೇಸಾಯಿ, ರಮೇಶ್ ಬಾಬು, ಉದ್ಯಮಿ ಅಶ್ವತ್ಥ ನಾರಾಯಣ ಶೆಟ್ಟಿ, ಹಿರಿಯ ಪತ್ರಕರ್ತ ಚಂದ್ರಕಾಂತ್, ಪ್ರಾಧ್ಯಾಪಕ ಡಾ. ಸಕಲೇಶ್, ರಂಜಿತ್ ಖಂಡೋಬರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

021020 Kandobarao Books Released in Shimoga 1

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment