ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಾಲೆಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರ ತರಾತುರಿಯ ನಿರ್ಧಾರ ಕೈಗೊಳ್ಳಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಒತ್ತಾಯಿಸಿದೆ.
ಈ ಕುರಿತು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು, ಕರೋನ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಇನ್ನೂ ಲಸಿಕೆ ಕಂಡು ಹಿಡಿದಿಲ್ಲ. ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲ. ಈ ವಿಚಾರದಲ್ಲಿ ಸರ್ಕಾರ ತರಾತುರಿಯ ನಿರ್ಧಾರ ಕೈಗೊಳ್ಳಬಾರದು ಎಂದು ಒತ್ತಾಯಿಸಿದರು.
ಕೆಲವು ಖಾಸಗಿ ಶಾಲೆಗಳಲ್ಲಿ ಈಗಾಗಲೇ ನೂತನ ನೋಂದಣಿ ಆರಂಭವಾಗಿದೆ. ಅದನ್ನು ಕೂಡಲೆ ನಿಲ್ಲಿಸಬೇಕು. ಇಂತಹ ಶಾಲೆಗಳ ವಿರುದ್ಧ ನೊಟೀಸ್ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ಮಧುಸೂದನ್, ಜಿಲ್ಲಾ ಉಸ್ತುವಾರಿ ಅಧ್ಯಕ್ಷ ರವಿಪ್ರಸಾದ್, ಜಿಲ್ಲಾ ಉಪಾಧ್ಯಕಷ್ ನಯಾಜ್, ಜಿಲ್ಲ ಕಾರ್ಯಕರ್ಶಿ ನೂರುಲ್ಲ, ಜಿಲ್ಲಾ ವಕ್ತಾರ ಭರತ್ ಸೇರಿದಂತೆ ಹಲವರು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






