ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 20 NOVEMBER 2024 : ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ವತಿಯಿಂದ ಕುವೆಂಪು ವಿಶ್ವವಿದ್ಯಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕುವೆಂಪು ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ‘ಆಚಾರ್ಯ ಕನ್ನಡ ಉತ್ಸವ – 2024’ ನಡೆಯಿತು. ಸಾಧಕರನ್ನು ಸನ್ಮಾನಿಸಲಾಯಿತು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಅವರು ಕಾರ್ಯಕ್ರಮ ಉದ್ಘಾಟಿಸಿದರು.
[su_button target=”blank” style=”flat” background=”#ffffff” color=”#e50200″ size=”16″ center=”yes” icon=”icon: quote-left” icon_color=”#eb0000″][/su_button]
ಭಾಷೆ ನಮ್ಮ ಭಾವನೆಗಳನ್ನು ವ್ಯಕ್ತಪಡಿಸುವ ಸಾಧನ. ಕರ್ನಾಟಕದ ನೆಲದಲ್ಲಿ ಕನ್ನಡದ ಉಳುವಿನ ಚರ್ಚೆ ನಡೆಯುವುದು ಬೇಸರದ ಸಂಗತಿ. ಸರ್ಕಾರ, ಸರ್ಕಾರೇತರ ಸಂಸ್ಥೆಗಳಲ್ಲಿ ವ್ಯವಹಾರಗಳು ಕನ್ನಡದಲ್ಲಿಯೆ ನಡೆದಾಗ ಭಾಷೆಯ ಬಗೆಗಿನ ಆತಂಕ ದೂರವಾಗಲಿದೆ. ಇಂಗ್ಲೀಷ್ ತುಂಬಾ ಅವ್ಯವಸ್ಥಿತ ಭಾಷೆ. ಅದರಲ್ಲಿನ ತಪ್ಪು ಸರಿ ತಿದ್ದಲು ಇಂದಿಗೂ ಯಾವುದೇ ಅಕಾಡೆಮಿಗಳಿಲ್ಲ.
ಎಸ್.ಎನ್.ನಾಗರಾಜ, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ
![]()

[su_button target=”blank” style=”flat” background=”#ffffff” color=”#e50200″ size=”16″ center=”yes” icon=”icon: quote-left” icon_color=”#eb0000″][/su_button]
ಆಳುವ ಸರ್ಕಾರಗಳಿಗೆ ನನ್ನದೊಂದು ಪ್ರಶ್ನೆ, ಹಿಂದಿಯ ಬಗ್ಗೆ ನಿಮಗೆ ಮಮತೆಯಿದೆ. ಇಂಗ್ಲೀಷ್ ಬಗ್ಗೆ ವ್ಯಾಮೋಹವಿದೆ. ಅದರೆ ಕನ್ನಡಮ್ಮನ ಗುಡಿ ಕಟ್ಟಲು, ಕನ್ನಡದ ಧ್ವಜ ಎತ್ತಿ ಹಿಡಿಯಲು ನಿಮಗೆ ಆಗುತ್ತಿಲ್ಲವೆ. ಸರ್ಕಾರ ಇಂಗ್ಲೀಷ್ ಮಾಧ್ಯಮವನ್ನು ಅನಿವಾರ್ಯಗೊಳಿಸುತ್ತಿದೆ. ಲಾಭಕ್ಕಾಗಿ ಭಾಷೆಯನ್ನು ಬಂಡವಾಳವಾಗಿ ಮಾಡಿಕೊಂಡಿದ್ದಾರೆ. ಈ ಮೂಲಕ ನಮ್ಮ ಮಾತೃಭಾಷೆಯನ್ನು ಹಿಂದೆ ದೂಡುವಂತೆ ಮಾಡುತ್ತಿದ್ದಾರೆ.
ಡಾ. ಸಬಿತಾ ಬನ್ನಾಡಿ, ಕುವೆಂಪು ವಿವಿ ಕನ್ನಡ ಅಧ್ಯಾಪಕರ ವೇದಿಕೆ ಅಧ್ಯಕ್ಷೆ
![]()
ಇದೇ ವೇಳೆ ಕರ್ನಾಟಕ ನಾಟಕ ಅಕಾಡೆಮಿ ಜಿಲ್ಲಾ ಸಂಚಾಲಕ ಗಣೇಶ್ ಕೆಂಚನಾಳ್ ಅವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಎಪಿಎಂಸಿ ಉದ್ದಿಮೆದಾರ ಡಿ.ಎಸ್.ಚಂದ್ರು, ವಿವಿಧ ವಿಭಾಗಗಳ ನಿರ್ದೇಶಕರಾದ ಪ್ರೊ.ಕೆ.ಎಂ.ನಾಗರಾಜು, ಮಂಜುನಾಥ. ಎನ್, ಶ್ರೀಲಲಿತ, ಗಾಯತ್ರಿ, ಪ್ರವೀಣ್.ಬಿ.ಎನ್, ಚೈತ್ರ.ಕೆ ಉಪಸ್ಥಿತರಿದ್ದರು.



ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ವಿವಿಧ ಶಾಲೆಗಳಿಗೆ ನ.23ರಂದು ರಜೆ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















