ಶಿವಮೊಗ್ಗ: ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಗುಡ್ಡೇಕಲ್ ದೇವಸ್ಥಾನ ಆವರಣದಲ್ಲಿ ಡಿಸೆಂಬರ್ 3 ರಂದು ಸಂಜೆ 6 ಗಂಟೆಗೆ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ, ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ಗೋಪಿ ಸರ್ಕಲ್ ನಿಂದ ಕಾವಡಿಗಳು, ಪಂಬೈ ವಾದ್ಯ ಮತ್ತು ಮಂಗಳವಾದ್ಯದೊಂದಿಗೆ ಹೊರಟು ಮೈಲಾರೇಶ್ವರ ದೇವಾಲಯಕ್ಕೆ ತಲುಪಿ ಸಂಜೆ 4 ಗಂಟೆಗೆ ಮಹಿಳೆಯರಿಂದ ದೀಪಗಳ ಉತ್ಸವದೊಂದಿಗೆ ಮೆರವಣಿಗೆ ಹೊರಟು ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿಯ ದೇವಾಲಯಕ್ಕೆ ಆಗಮಿಸಿ ನಂತರ ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿಗೆ ಮಹಾ ದೀಪಾರಾಧನೆ ನಡೆಯುವುದು.

ಇದನ್ನೂ ಓದಿ » VISLನಲ್ಲಿ ದಿಢೀರ್ ನಡೆಯಿತು ಎರಡನೇ ಮೀಟಿಂಗ್, ಕುಮಾರಸ್ವಾಮಿ ನೀಡಿದ ಭರವಸೆ ಏನು?
ನಂತರ ಸಿಡಿಮದ್ದು ಬಾಣಬಿರುಸುಗಳ ಕಾರ್ಯಕ್ರಮ ಇರುತ್ತದೆ ಮತ್ತು ಮಯಿಲಾಡುದುರೈಯ ಮಯಿಲೈ ಅಮ್ಮನವರ ಕೀರ್ತಿಯ ಪಂಬೈ ಕಲೈ ಸಂಘ ಇವರಿಂದ ಭಕ್ತಿಗೀತೆ ಮತ್ತು ನೃತ್ಯ ಕಾರ್ಯಕ್ರಮ ಇರಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಪಿ.ರಘುಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





