ಶಿವಮೊಗ್ಗದ ಹಿಂದು ಸಂಘಟನೆ ಮುಖಂಡನಿಗೆ ಬೆದರಿಕೆ, ಹಣಕ್ಕೆ ಬೇಡಿಕೆ, ಪೊಲೀಸ್ ಬಲೆಗೆ ಬಿದ್ದ ಕಟ್ಟಪ್ಪ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 2 DECEMBER 2022

ಶಿವಮೊಗ್ಗ : ಹಿಂದು ಸಂಘಟನೆ ಮುಖಂಡರೊಬ್ಬರಿಗೆ ವ್ಯಕ್ತಿಯೊಬ್ಬ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಹಣ ಪಡೆಯಲು ಬಂದ ವ್ಯಕ್ತಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. (kattappa arrested)

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

(kattappa arrested)

ವಿಶ್ವ ಹಿಂದು ಪರಿಷತ್ ಸಂಘಟನೆಯ ಮುಖಂಡ ಜಿತೇಂದ್ರ ಗೌಡ ಅವರಿಗೆ ಬೆದರಿಕೆ ಕೆರೆ ಮಾಡಿ ಹಣಕ್ಕೆ https://chat.whatsapp.com/KChu2C1bGTM2v9HmZlfIkSಬೆಡಿಕೆ ಇಡಲಾಗಿತ್ತು. ಹಣ ಪಡೆಯಲು ಬಂದಿದ್ದ ಅಲ್ತಾಫ್ ಹುಸೇನ್ ಅಲಿಯಾಸ್ ಕಟ್ಟಪ್ಪ ಎಂಬಾತನನ್ನು ಬಂಧಿಸಲಾಗಿದೆ.

ಗೋಪಾಲಗೌಡ ಬಡಾವಣೆಯಲ್ಲಿ ಬಳೆ ಅಂಗಡಿ ನಡೆಸುತ್ತಿರುವ ಜಿತೇಂದ್ರ ಗೌಡ ಅವರು ಹಿಂದು ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈಚೆಗೆ ಜಿತೇಂದ್ರ ಗೌಡ ಅವರಿಗೆ ವಾಟ್ಸಪ್ ಕರೆ ಮಾಡಿದ ವ್ಯಕ್ತಿ, ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಸಂಬಂಧ ಜಿತೇಂದ್ರ ಗೌಡ ಅವರು ಪೊಲೀಸರಿಗೆ ದೂರು ನೀಡಿದ್ದರು.

10 ಸಾವಿರ ರೂ. ಹಣ ಪಡೆಯಲು ಬಂದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ಅಲ್ತಾಫ್ ಹುಸೇನ್ ಅಲಿಯಾಸ್ ಕಟ್ಟಪ್ಪ ಎಂದು ಗುರುತಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ALSO READ – ಶಿವಮೊಗ್ಗದ ಖಾಸಗಿ ಆಸ್ಪತ್ರೆ ವೈದ್ಯ ನೇಣು ಬಿಗಿದು ಆತ್ಮಹತ್ಯೆ

Shimoga Nanjappa Hospital

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment