ಶಿವಮೊಗ್ಗ LIVE
ಶಿವಮೊಗ್ಗ: ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ನ.30ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ ಹೈದರಾಬಾದ್ನಿಂದ ವಿಮಾನದಲ್ಲಿ ಹೊರಟು 10.40ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಬೆಳಗ್ಗೆ 11.30ಕ್ಕೆ ಫ್ರೀಡಂ ಪಾರ್ಕ್ಗೆ ಆಗಮಿಸಲಿದ್ದು, ಶ್ರೀ ಭಗವದ್ಗೀತೆ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12.50ಕ್ಕೆ ಶಿವಮೊಗ್ಗದ ಸರ್ಕ್ಯೂಟ್ ಹೌಸ್ಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಂಡಿಗೋ ವಿಮಾನದ ಮೂಲಕ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.


ಇದನ್ನೂ ಓದಿ » ಕೊನೆಗೂ ಎಚ್ಚೆತ್ತ ಅಧಿಕಾರಿಗಳು, ಶಿವಮೊಗ್ಗ ಲೈವ್ ನಿರಂತರ ವರದಿ ಬಳಿಕ ರಸ್ತೆ ಗುಂಡಿಗಳು ಬಂದ್
LATEST NEWS
- BREAKING NEWS – ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ

- ಕೆಂಚನಾಲ ಮಾರಿಕಾಂಬ ಜಾತ್ರೆ, ರಾಜ್ಯದ ಎಲ್ಲೆಡೆಗಿಂತಲು ವಿಭಿನ್ನ, ಹೇಗಿರುತ್ತೆ ಮಹೋತ್ಸವ?

- ಒಂದು ಲಕ್ಷದ ಸನಿಹಕ್ಕೆ ಅಡಿಕೆ ರೇಟ್ | 13 ಜನವರಿ 2026 | ಇವತ್ತಿನ ಅಡಿಕೆ ಧಾರಣೆ

- ಶಬರಿಮಲೈ ಸಮೀಪ ಶಿವಮೊಗ್ಗ, ಭದ್ರಾವತಿ ಮಾಲಾಧಾರಿಗಳಿಂದ ದಿಢೀರ್ ಪ್ರತಿಭಟನೆ, ಕಾರಣವೇನು?
- ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು




