ಶಿವಮೊಗ್ಗಕ್ಕೆ ಬರ್ತಿದ್ದಾರೆ ಕೇರಳ ರಾಜ್ಯಪಾಲರು, ಎಲ್ಲೆಲ್ಲಿಗೆ ಭೇಟಿ ನೀಡಲಿದ್ದಾರೆ?

 ಶಿವಮೊಗ್ಗ  LIVE 

ಶಿವಮೊಗ್ಗ: ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ನ.30ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ ಹೈದರಾಬಾದ್‌ನಿಂದ ವಿಮಾನದಲ್ಲಿ ಹೊರಟು 10.40ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ.

ಬೆಳಗ್ಗೆ 11.30ಕ್ಕೆ ಫ್ರೀಡಂ ಪಾರ್ಕ್‌ಗೆ ಆಗಮಿಸಲಿದ್ದು, ಶ್ರೀ ಭಗವದ್ಗೀತೆ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12.50ಕ್ಕೆ ಶಿವಮೊಗ್ಗದ ಸರ್ಕ್ಯೂಟ್‌ ಹೌಸ್‌ಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಂಡಿಗೋ ವಿಮಾನದ ಮೂಲಕ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.  

Sigandur-Janthre-2026-scaled.

Kerala-Governor-to-visit-Shivamogga

ಇದನ್ನೂ ಓದಿ » ಕೊನೆಗೂ ಎಚ್ಚೆತ್ತ ಅಧಿಕಾರಿಗಳು, ಶಿವಮೊಗ್ಗ ಲೈವ್‌ ನಿರಂತರ ವರದಿ ಬಳಿಕ ರಸ್ತೆ ಗುಂಡಿಗಳು ಬಂದ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment